Featured

ವೈಯಕ್ತಿಕ ವಿಚಾರಗಳಲ್ಲಿ ಗಮನಹರಿಸಿ  : ನೋಡಿ ಇಂದಿನ ದಿನ ಭವಿಷ್ಯ  -Vishwanews24

ವೈಯಕ್ತಿಕ ವಿಚಾರಗಳಲ್ಲಿ ಗಮನಹರಿಸಿ  : ನೋಡಿ ಇಂದಿನ ದಿನ ಭವಿಷ್ಯ

ಮೇಷ: ಕೋರ್ಟು ವ್ಯವಹಾರಗಳಲ್ಲಿ ಹಿನ್ನಡೆ, ಸಾಲ ತೀರಿಸಿದ ಸಂತೃಪ್ತಿ, ವಿವಿಧ ಮೂಲಗಳಿಂದ ಧನಾದಾಯ.

ವೃಷಭ: ವೈಯಕ್ತಿಕ ವಿಚಾರಗಳಲ್ಲಿ ಗಮನಹರಿಸಿ, ಉನ್ನತ ವ್ಯಾಸಂಗದಲ್ಲಿ ಶುಭ, ವ್ಯಾಪಾರಿಗಳಿಗೆ ಲಾಭ.

ಮಿಥುನ: ಸಂದರ್ಭೋಚಿತ ವಿವೇಚನೆಯಿಂದ ಕಾರ್ಯಗಳಲ್ಲಿ ಜಯ, ಮಾನಸಿಕ ಸಂತುಷ್ಟಿ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿ ಸಫಲತೆ.

ಕರ್ಕಾಟಕ: ಉತ್ತಮ ಧನಾರ್ಜನೆ, ದೇವತಾನುಗ್ರಹದಿಂದ ಕಾರ್ಯದಲ್ಲಿ ಯಶಸ್ಸು, ವಿವಾಹಕಾಂಕ್ಷಿಗಳಿಗೆ ಶುಭ.

ಸಿಂಹ: ಆರೋಗ್ಯ ಗಮನಿಸಿ, ಗೌರವಪ್ರಾಪ್ತಿ, ಧನಾರ್ಜನೆಗೆ ಸರಿಸಮವಾದ ಖರ್ಚು.

ಕನ್ಯಾ: ಸಹೋದ್ಯೋಗಿಗಳ ಸಲಹೆಗಳಿಂದ ಪ್ರಗತಿ, ಕುಟುಂಬದಲ್ಲಿ ಸಂತಸ, ಮಾನಸಿಕ ನೆಮ್ಮದಿ.

ತುಲಾ: ಹಿರಿಯರಿಂದ ಮಕ್ಕಳಿಂದ ಸಂತೋಷ, ನೂತನ ಮಿತ್ರರ ಭೇಟಿ, ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ.

ವೃಶ್ಚಿಕ: ಸದೃಢ ಆರೋಗ್ಯ, ಹೆಚ್ಚಿನ ಸ್ಥಾನಕ್ಕಾಗಿ ಪರಿಶ್ರಮ, ಧನವೃದ್ಧಿ.

ಧನುಸ್ಸು: ಮಿತ್ರರೊಂದಿಗೆ ಪ್ರಯಾಣ, ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಫಲ, ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆ.

ಮಕರ: ದಂಪತಿಗಳು ಅನ್ಯೋನ್ಯತೆಗೆ ಗಮನಹರಿಸಿ, ಆರೋಗ್ಯ ವೃದ್ಧಿ, ಉದ್ಯೋಗ ನಿಮಿತ್ತ ಪ್ರಯಾಣ.

ಕುಂಭ: ಸತ್ಕಾರ್ಯಕ್ಕಾಗಿ ಧನವ್ಯಯ, ಗುರು ಹಿರಿಯರಿಂದ ಮಾರ್ಗದರ್ಶನ, ವಿದ್ಯಾರ್ಥಿಗಳಿಗೆ ಅನುಕೂಲಕರ.

ಮೀನ: ಉತ್ತಮ ಆರೋಗ್ಯ, ಆಸ್ತಿಯ ವಿಚಾರದಲ್ಲಿ ಪ್ರಗತಿ, ಸ್ವಪ್ರಯತ್ನದಿಂದ ಫಲ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

2 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

2 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

3 hours ago