ಮೇಷ: ಆತ್ಮಸ್ಥೈರ್ಯದ ಕೊರತೆ, ಒರಟು ಮಾತು ಬೇಡ, ಭೂ ವಿವಾದವಿರುತ್ತದೆ.
ವೃಷಭ: ದಿನಸಿ ವ್ಯಾಪಾರದಲ್ಲಿ ಪ್ರಗತಿ, ವೈಯಕ್ತಿಕ ವಿಷಯಗಳತ್ತ ಗಮನಹರಿಸಿ, ಕೃಷಿಕರಿಗೆ ಅಶುಭ.
ಮಿಥುನ: ಶಿಕ್ಷಣ ಸಂಸ್ಥೆಯವರಿಗೆ ಲಾಭ, ವ್ಯಾಪಾರದಲ್ಲಿ ಶುಭಫಲ, ಪ್ರಯಾಣದಿಂದ ಆರೋಗ್ಯದಲ್ಲಿ ಸಮಸ್ಯೆ.
ಕರ್ಕಾಟಕ: ಉದ್ಯೋಗಾಕಾಂಕ್ಷಿಗಳಿಗೆ ಶುಭ, ಕೆಲಸಗಳಲ್ಲಿ ಜಯಗಳಿಸುವಿರಿ, ವಿವಾಹಕಾಂಕ್ಷಿಗಳಿಗೆ ಶುಭ.
ಸಿಂಹ: ಶಾಲಾ ಕಾಲೇಜು ಸಂಸ್ಥೆಯವರಿಗೆ ಜನಪ್ರಿಯತೆ ಲಭ್ಯ, ಹೋಟೆಲ್ ವ್ಯಾಪಾರದಲ್ಲಿ ಲಾಭದಾಯಕ, ವಾಹನ ಕೊಳ್ಳುವ ಚಿಂತನೆ.
ಕನ್ಯಾ: ಪುಸ್ತಕ ವ್ಯಾಪಾರದಲ್ಲಿ ಲಾಭ, ಕಂಪ್ಯೂಟರ್ ವ್ಯವಹಾರದಲ್ಲಿ ಲಾಭ, ಮಾನಸಿಕ ಒತ್ತಡ.
ತುಲಾ: ಕೌಟುಂಬಿಕ ಸಂತೋಷಕ್ಕಾಗಿ ಖರ್ಚು, ಸಿದ್ದ ಆಹಾರ ಮಾರಾಟಸ್ಥರಿಗೆ ಲಾಭ, ಅವಕಾಶಗಳ ಸದುಪಯೋಗಪಡಿಸಿಕೊಳ್ಳಿ.
ವೃಶ್ಚಿಕ: ಬುದ್ಧಿವಂತಿಕೆಯಿಂದ ಕಾರ್ಯ ಸುಗಮವಾಗುವುದು, ಕಾನೂನು ವ್ಯವಹಾರದಲ್ಲಿ ಶುಭ, ಅನಾವಶ್ಯಕ ವಾದ-ವಿವಾದವಿರುತ್ತದೆ.
ಧನು: ಕೃಷಿ ಭೂಮಿ ಕೊಳ್ಳುವ ಚಿಂತನೆ, ಹೃದ್ರೋಗ ತಜ್ಞರಿಗೆ ಶುಭ, ತಂತ್ರಜ್ಞಾನ ಉದ್ಯೋಗಸ್ಥರಿಗೆ ಅಶುಭ.
ಮಕರ: ಯೋಜನೆಗಳನ್ನು ಆರಂಭಿಸುವ ಮುನ್ನ ವಿಚಾರಿಸಿ, ಕಷ್ಟದಿಂದ ಮನಸ್ಸಿಗೆ ನೋವು, ಕೆಲಸಕ್ಕೆ ಶಿಸ್ತಿನ ಅವಶ್ಯ.
ಕುಂಭ: ದೇವತಾರಾಧನೆ ನಡೆಸಿ, ನೂತನ ಮಿತ್ರರ ಭೇಟಿ, ಮನಸ್ಸಿಗೆ ಮಂಕು ಕವಿದಂತಿರುವುದು.
ಮೀನ: ಅವಿವಾಹಿತರಿಗೆ ವಿವಾಹ ಯೋಗ, ರಾಜಕೀಯದವರಿಗೆ ಜನಪರ ಸಹಕಾರ, ವಿದ್ಯಾರ್ಥಿಗಳಿಗೆ ಸೌಲಭ್ಯ ಪ್ರಾಪ್ತಿ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…