Featured

ವೈಯಕ್ತಿಕ ವಿಷಯಗಳತ್ತ ಗಮನಹರಿಸಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ವೈಯಕ್ತಿಕ ವಿಷಯಗಳತ್ತ ಗಮನಹರಿಸಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಆತ್ಮಸ್ಥೈರ್ಯದ ಕೊರತೆ, ಒರಟು ಮಾತು ಬೇಡ, ಭೂ ವಿವಾದವಿರುತ್ತದೆ.

ವೃಷಭ: ದಿನಸಿ ವ್ಯಾಪಾರದಲ್ಲಿ ಪ್ರಗತಿ, ವೈಯಕ್ತಿಕ ವಿಷಯಗಳತ್ತ ಗಮನಹರಿಸಿ, ಕೃಷಿಕರಿಗೆ ಅಶುಭ.

ಮಿಥುನ: ಶಿಕ್ಷಣ ಸಂಸ್ಥೆಯವರಿಗೆ ಲಾಭ, ವ್ಯಾಪಾರದಲ್ಲಿ ಶುಭಫಲ, ಪ್ರಯಾಣದಿಂದ ಆರೋಗ್ಯದಲ್ಲಿ ಸಮಸ್ಯೆ.

ಕರ್ಕಾಟಕ: ಉದ್ಯೋಗಾಕಾಂಕ್ಷಿಗಳಿಗೆ ಶುಭ, ಕೆಲಸಗಳಲ್ಲಿ ಜಯಗಳಿಸುವಿರಿ, ವಿವಾಹಕಾಂಕ್ಷಿಗಳಿಗೆ ಶುಭ.

ಸಿಂಹ: ಶಾಲಾ ಕಾಲೇಜು ಸಂಸ್ಥೆಯವರಿಗೆ ಜನಪ್ರಿಯತೆ ಲಭ್ಯ, ಹೋಟೆಲ್ ವ್ಯಾಪಾರದಲ್ಲಿ ಲಾಭದಾಯಕ, ವಾಹನ ಕೊಳ್ಳುವ ಚಿಂತನೆ.

ಕನ್ಯಾ: ಪುಸ್ತಕ ವ್ಯಾಪಾರದಲ್ಲಿ ಲಾಭ, ಕಂಪ್ಯೂಟರ್ ವ್ಯವಹಾರದಲ್ಲಿ ಲಾಭ, ಮಾನಸಿಕ ಒತ್ತಡ.

ತುಲಾ: ಕೌಟುಂಬಿಕ ಸಂತೋಷಕ್ಕಾಗಿ ಖರ್ಚು, ಸಿದ್ದ ಆಹಾರ ಮಾರಾಟಸ್ಥರಿಗೆ ಲಾಭ, ಅವಕಾಶಗಳ ಸದುಪಯೋಗಪಡಿಸಿಕೊಳ್ಳಿ.

ವೃಶ್ಚಿಕ: ಬುದ್ಧಿವಂತಿಕೆಯಿಂದ ಕಾರ್ಯ ಸುಗಮವಾಗುವುದು, ಕಾನೂನು ವ್ಯವಹಾರದಲ್ಲಿ ಶುಭ, ಅನಾವಶ್ಯಕ ವಾದ-ವಿವಾದವಿರುತ್ತದೆ.

ಧನು: ಕೃಷಿ ಭೂಮಿ ಕೊಳ್ಳುವ ಚಿಂತನೆ, ಹೃದ್ರೋಗ ತಜ್ಞರಿಗೆ ಶುಭ, ತಂತ್ರಜ್ಞಾನ ಉದ್ಯೋಗಸ್ಥರಿಗೆ ಅಶುಭ.

ಮಕರ: ಯೋಜನೆಗಳನ್ನು ಆರಂಭಿಸುವ ಮುನ್ನ ವಿಚಾರಿಸಿ, ಕಷ್ಟದಿಂದ ಮನಸ್ಸಿಗೆ ನೋವು, ಕೆಲಸಕ್ಕೆ ಶಿಸ್ತಿನ ಅವಶ್ಯ.

ಕುಂಭ: ದೇವತಾರಾಧನೆ ನಡೆಸಿ, ನೂತನ ಮಿತ್ರರ ಭೇಟಿ, ಮನಸ್ಸಿಗೆ ಮಂಕು ಕವಿದಂತಿರುವುದು.

ಮೀನ: ಅವಿವಾಹಿತರಿಗೆ ವಿವಾಹ ಯೋಗ, ರಾಜಕೀಯದವರಿಗೆ ಜನಪರ ಸಹಕಾರ, ವಿದ್ಯಾರ್ಥಿಗಳಿಗೆ ಸೌಲಭ್ಯ ಪ್ರಾಪ್ತಿ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago