Featured

ವೈಯಕ್ತಿಕ ವಿಷಯಗಳತ್ತ ಗಮನಹರಿಸಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ವೈಯಕ್ತಿಕ ವಿಷಯಗಳತ್ತ ಗಮನಹರಿಸಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಆತ್ಮಸ್ಥೈರ್ಯದ ಕೊರತೆ, ಒರಟು ಮಾತು ಬೇಡ, ಭೂ ವಿವಾದವಿರುತ್ತದೆ.

ವೃಷಭ: ದಿನಸಿ ವ್ಯಾಪಾರದಲ್ಲಿ ಪ್ರಗತಿ, ವೈಯಕ್ತಿಕ ವಿಷಯಗಳತ್ತ ಗಮನಹರಿಸಿ, ಕೃಷಿಕರಿಗೆ ಅಶುಭ.

ಮಿಥುನ: ಶಿಕ್ಷಣ ಸಂಸ್ಥೆಯವರಿಗೆ ಲಾಭ, ವ್ಯಾಪಾರದಲ್ಲಿ ಶುಭಫಲ, ಪ್ರಯಾಣದಿಂದ ಆರೋಗ್ಯದಲ್ಲಿ ಸಮಸ್ಯೆ.

ಕರ್ಕಾಟಕ: ಉದ್ಯೋಗಾಕಾಂಕ್ಷಿಗಳಿಗೆ ಶುಭ, ಕೆಲಸಗಳಲ್ಲಿ ಜಯಗಳಿಸುವಿರಿ, ವಿವಾಹಕಾಂಕ್ಷಿಗಳಿಗೆ ಶುಭ.

ಸಿಂಹ: ಶಾಲಾ ಕಾಲೇಜು ಸಂಸ್ಥೆಯವರಿಗೆ ಜನಪ್ರಿಯತೆ ಲಭ್ಯ, ಹೋಟೆಲ್ ವ್ಯಾಪಾರದಲ್ಲಿ ಲಾಭದಾಯಕ, ವಾಹನ ಕೊಳ್ಳುವ ಚಿಂತನೆ.

ಕನ್ಯಾ: ಪುಸ್ತಕ ವ್ಯಾಪಾರದಲ್ಲಿ ಲಾಭ, ಕಂಪ್ಯೂಟರ್ ವ್ಯವಹಾರದಲ್ಲಿ ಲಾಭ, ಮಾನಸಿಕ ಒತ್ತಡ.

ತುಲಾ: ಕೌಟುಂಬಿಕ ಸಂತೋಷಕ್ಕಾಗಿ ಖರ್ಚು, ಸಿದ್ದ ಆಹಾರ ಮಾರಾಟಸ್ಥರಿಗೆ ಲಾಭ, ಅವಕಾಶಗಳ ಸದುಪಯೋಗಪಡಿಸಿಕೊಳ್ಳಿ.

ವೃಶ್ಚಿಕ: ಬುದ್ಧಿವಂತಿಕೆಯಿಂದ ಕಾರ್ಯ ಸುಗಮವಾಗುವುದು, ಕಾನೂನು ವ್ಯವಹಾರದಲ್ಲಿ ಶುಭ, ಅನಾವಶ್ಯಕ ವಾದ-ವಿವಾದವಿರುತ್ತದೆ.

ಧನು: ಕೃಷಿ ಭೂಮಿ ಕೊಳ್ಳುವ ಚಿಂತನೆ, ಹೃದ್ರೋಗ ತಜ್ಞರಿಗೆ ಶುಭ, ತಂತ್ರಜ್ಞಾನ ಉದ್ಯೋಗಸ್ಥರಿಗೆ ಅಶುಭ.

ಮಕರ: ಯೋಜನೆಗಳನ್ನು ಆರಂಭಿಸುವ ಮುನ್ನ ವಿಚಾರಿಸಿ, ಕಷ್ಟದಿಂದ ಮನಸ್ಸಿಗೆ ನೋವು, ಕೆಲಸಕ್ಕೆ ಶಿಸ್ತಿನ ಅವಶ್ಯ.

ಕುಂಭ: ದೇವತಾರಾಧನೆ ನಡೆಸಿ, ನೂತನ ಮಿತ್ರರ ಭೇಟಿ, ಮನಸ್ಸಿಗೆ ಮಂಕು ಕವಿದಂತಿರುವುದು.

ಮೀನ: ಅವಿವಾಹಿತರಿಗೆ ವಿವಾಹ ಯೋಗ, ರಾಜಕೀಯದವರಿಗೆ ಜನಪರ ಸಹಕಾರ, ವಿದ್ಯಾರ್ಥಿಗಳಿಗೆ ಸೌಲಭ್ಯ ಪ್ರಾಪ್ತಿ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago