ಲಕ್ಷ್ಮಿ ನಿವಾಸ’ ನಟಿ ಚಂದನಾ ಅನಂತಕೃಷ್ಣ ಅವರು ಇಂದು (ನ.28) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ಅದ್ಧೂರಿಯಾಗಿ ನಟಿಯ ಮದುವೆ ಜರುಗಿದೆ. ಈ ಸಂಭ್ರಮದಲ್ಲಿ ಕಿರುತೆರೆಯ ಕಲಾವಿದರು ಭಾಗಿಯಾಗಿ ಹೊಸ ಜೋಡಿಗೆ ಶುಭಹಾರೈಸಿದ್ದಾರೆ.
ಗುರುಹಿರಿಯರು ನಿಶ್ಚಿಯಿಸಿದ ಮದುವೆ ಇದಾಗಿದ್ದು, ಇತ್ತೀಚೆಗೆ ಕುಟುಂಬಸ್ಥರು ಸಮ್ಮುಖದಲ್ಲಿ ನಟಿಯ ನಿಶ್ಚಿತಾರ್ಥ ಸರಳವಾಗಿ ನಡೆದಿತ್ತು. ಇಂದು ಅದ್ಧೂರಿಯಾಗಿ ಚಂದನಾ ಮತ್ತು ಪ್ರತ್ಯಕ್ಷ್ ಮದುವೆ ನಡೆದಿದೆ.
ಪ್ರತ್ಯಕ್ಷ್ ಅವರು ಉದ್ಯಮಿಯಾಗಿದ್ದಾರೆ. ವಿಶೇಷ ಅಂದರೆ, ಪ್ರತ್ಯಕ್ಷ್ ಪೋಷಕರು ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ದಿವಂಗತ ಉದಯ್ ಹುತ್ತಿನಗದ್ದೆ ಅವರು ಡಾ.ರಾಜ್ಕುಮಾರ್ ಜೊತೆ ದೇವತಾ ಮನುಷ್ಯ ಚಿತ್ರದಲ್ಲಿ ನಟಿಸಿದ್ದರು. ಆರಂಭ, ಅಗ್ನಿಪರ್ವ, ಶುಭ ಮಿಲನ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದರು. ಅವರ ಪತ್ನಿ ಲಲಿತಾಂಜಲಿ ಉದಯ್ ಕೂಡ ಹಿರಿತೆರೆ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…