ಲಕ್ಷ್ಮಿ ನಿವಾಸ’ ನಟಿ ಚಂದನಾ ಅನಂತಕೃಷ್ಣ ಅವರು ಇಂದು (ನ.28) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ಅದ್ಧೂರಿಯಾಗಿ ನಟಿಯ ಮದುವೆ ಜರುಗಿದೆ. ಈ ಸಂಭ್ರಮದಲ್ಲಿ ಕಿರುತೆರೆಯ ಕಲಾವಿದರು ಭಾಗಿಯಾಗಿ ಹೊಸ ಜೋಡಿಗೆ ಶುಭಹಾರೈಸಿದ್ದಾರೆ.
ಗುರುಹಿರಿಯರು ನಿಶ್ಚಿಯಿಸಿದ ಮದುವೆ ಇದಾಗಿದ್ದು, ಇತ್ತೀಚೆಗೆ ಕುಟುಂಬಸ್ಥರು ಸಮ್ಮುಖದಲ್ಲಿ ನಟಿಯ ನಿಶ್ಚಿತಾರ್ಥ ಸರಳವಾಗಿ ನಡೆದಿತ್ತು. ಇಂದು ಅದ್ಧೂರಿಯಾಗಿ ಚಂದನಾ ಮತ್ತು ಪ್ರತ್ಯಕ್ಷ್ ಮದುವೆ ನಡೆದಿದೆ.
ಪ್ರತ್ಯಕ್ಷ್ ಅವರು ಉದ್ಯಮಿಯಾಗಿದ್ದಾರೆ. ವಿಶೇಷ ಅಂದರೆ, ಪ್ರತ್ಯಕ್ಷ್ ಪೋಷಕರು ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ದಿವಂಗತ ಉದಯ್ ಹುತ್ತಿನಗದ್ದೆ ಅವರು ಡಾ.ರಾಜ್ಕುಮಾರ್ ಜೊತೆ ದೇವತಾ ಮನುಷ್ಯ ಚಿತ್ರದಲ್ಲಿ ನಟಿಸಿದ್ದರು. ಆರಂಭ, ಅಗ್ನಿಪರ್ವ, ಶುಭ ಮಿಲನ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದರು. ಅವರ ಪತ್ನಿ ಲಲಿತಾಂಜಲಿ ಉದಯ್ ಕೂಡ ಹಿರಿತೆರೆ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…