ಲಕ್ಷ್ಮಿ ನಿವಾಸ’ ನಟಿ ಚಂದನಾ ಅನಂತಕೃಷ್ಣ ಅವರು ಇಂದು (ನ.28) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ಅದ್ಧೂರಿಯಾಗಿ ನಟಿಯ ಮದುವೆ ಜರುಗಿದೆ. ಈ ಸಂಭ್ರಮದಲ್ಲಿ ಕಿರುತೆರೆಯ ಕಲಾವಿದರು ಭಾಗಿಯಾಗಿ ಹೊಸ ಜೋಡಿಗೆ ಶುಭಹಾರೈಸಿದ್ದಾರೆ.
ಗುರುಹಿರಿಯರು ನಿಶ್ಚಿಯಿಸಿದ ಮದುವೆ ಇದಾಗಿದ್ದು, ಇತ್ತೀಚೆಗೆ ಕುಟುಂಬಸ್ಥರು ಸಮ್ಮುಖದಲ್ಲಿ ನಟಿಯ ನಿಶ್ಚಿತಾರ್ಥ ಸರಳವಾಗಿ ನಡೆದಿತ್ತು. ಇಂದು ಅದ್ಧೂರಿಯಾಗಿ ಚಂದನಾ ಮತ್ತು ಪ್ರತ್ಯಕ್ಷ್ ಮದುವೆ ನಡೆದಿದೆ.
ಪ್ರತ್ಯಕ್ಷ್ ಅವರು ಉದ್ಯಮಿಯಾಗಿದ್ದಾರೆ. ವಿಶೇಷ ಅಂದರೆ, ಪ್ರತ್ಯಕ್ಷ್ ಪೋಷಕರು ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ದಿವಂಗತ ಉದಯ್ ಹುತ್ತಿನಗದ್ದೆ ಅವರು ಡಾ.ರಾಜ್ಕುಮಾರ್ ಜೊತೆ ದೇವತಾ ಮನುಷ್ಯ ಚಿತ್ರದಲ್ಲಿ ನಟಿಸಿದ್ದರು. ಆರಂಭ, ಅಗ್ನಿಪರ್ವ, ಶುಭ ಮಿಲನ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದರು. ಅವರ ಪತ್ನಿ ಲಲಿತಾಂಜಲಿ ಉದಯ್ ಕೂಡ ಹಿರಿತೆರೆ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…