Featured

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕನ್ನಡದ ಖ್ಯಾತ ನಿರೂಪಕಿ ನಟಿ ಅನುಶ್ರೀ – vishwanews24

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕನ್ನಡದ ಖ್ಯಾತ ನಿರೂಪಕಿ ನಟಿ ಅನುಶ್ರೀ

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕನ್ನಡದ ಖ್ಯಾತ ನಿರೂಪಕಿ ನಟಿ ಅನುಶ್ರೀಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಹೊಸ ಮನ್ವಂತರಕ್ಕೆ ಕಾಲಿಟ್ಟಿದ್ದಾರೆ.

ತಮ್ಮ ನಿರೂಪಣೆಯಿಂದ ಹೆಚ್ಚು ಜನಪ್ರಿಯತೆ ಗಳಿಸಿದ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ ಹಸೆಮಣೆ ಏರಿದ್ದು, 10:56ರ ಶುಭ ಮೂಹೂರ್ತದಲ್ಲಿ ಅನುಶ್ರಿ ಹಾಗೂ ರೋಷನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬೆಂಗಳೂರಿನ ಕಗ್ಗಲಿಪುರ  ಬಳಿಯ ಹೊರವಲಯದ ರೆಸಾರ್ಟ್‌ನಲ್ಲಿ ಮದುವೆ ನೆರವೇರಿದ್ದು, ಕಿರುತೆರೆ ಕಲಾವಿದರು, ಚಿತ್ರೋದ್ಯಮದ ಗಣ್ಯರು ನವಜೋಡಿಗೆ ಶುಭ ಹಾರೈಸಿದ್ದಾರೆ. ಇನ್ನೂ ವೆಡ್ಡಿಂಗ್ ಕಾರ್ಡ್ ಕೂಡ ಸೋಶಿಯಲ್ ಮೀಡಿಯಾದಲ್ಲಿ  ವೈರಲ್ ಆಗಿಬಿಟ್ಟಿದೆ.

ಮದುವೆಗೂ ಹಿಂದಿನ ದಿನ ಬುಧವಾರ (ಆ.27) ನಡೆದ ಹಳದಿ ಶಾಸ್ತ್ರದ ಫೋಟೋಗಳು ವೈರಲ್ ಆಗಿವೆ. ಹಳದಿ ಶಾಸ್ತ್ರದಲ್ಲಿ ಭಾವಿ ದಂಪತಿಗಳು ಹಳದಿ ಉಡುಗೆಯಲ್ಲೇ ಕಾಣಿಸಿಕೊಂಡಿದ್ದಾರೆ. ಸುತ್ತಲೂ ಸೂರ್ಯಕಾಂತಿ ಹೂವಿನ ಅಲಂಕಾರ ಈ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದೆ. ಹಳದಿ ಶಾಸ್ತ್ರದಲ್ಲಿ ಮಿಂಚಿದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

15 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

15 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

15 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

15 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago