Featured

ವೋಟರ್​ ಐಡಿ ಇಲ್ಲದಿದ್ದರೂ ಈ ದಾಖಲೆಗಳ ಮೂಲಕ ಮತದಾನ ಮಾಡಬಹುದು – Vishwanews24

ಬೆಂಗಳೂರು: ಮತದಾರರ ಪಟ್ಟಿಯನ್ನು ಕರಾರುವಕ್ಕಾಗಿ ಹಾಗೂ ಗುಣಮಟ್ಟವನ್ನು ಹೆಚ್ಚಿಸಲು ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ತಿಳಿಸಿದ್ದಾರೆ.

ಅವರು ಇಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು, ಇನ್ನು ಫೆ. 28 ರಂದು ಚುನವಣಾ ಆಯೋಗ ತನ್ನ ನಿರ್ದೇಶನದಲ್ಲಿ 11 ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ಪರ್ಯಾಯವಾಗಿ ಬಳಸಲು ಅನುಮತಿ ನೀಡಿದೆ. ಯಾವುದೇ ವ್ಯಕ್ತಿ/ಮಹಿಳೆ ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ, ಮತದಾರರ ಪಟ್ಟಿಯಲ್ಲಿ ಅವರ ಹೆಸರಿದ್ದು ಮತ್ತು ಅವರು ಮತದಾರರ ಗುರುತಿನ ಚೀಟಿಯನ್ನು ಪ್ರಸ್ತುತ ಪಡಿಸಲು ವಿಫಲರಾದರೆ ಈ ಕೆಳಕಂಡ ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ಪ್ರಸ್ತುತಪಡಿಸುವ ಮೂಲಕ ಮತದಾನ ಮಾಡಬಹುದಾಗಿದೆ ಅಂತ ತಿಳಿಸಿದ್ದಾರೆ.

1.ಪಾಸ್ ಪೋರ್ಟ್
2.ಡ್ರೈವಿಂಗ್ ಲೈಸನ್ಸ್
3.ಕೇಂದ್ರ/ರಾಜ್ಯ/ಪಿಎಸ್​ಯು/ಪಬ್ಲಿಕ್ ಲಿಮಿಟೆಡ್ ಕಂಪನಿಗಳ ಭಾವಚಿತ್ರ ಹೊಂದಿರುವ ಸೇವಾ ಗುರುತಿನ ಚೀಟಿ
4.ಪೋಸ್ಟ್ ಆಫೀಸ್ ಮತ್ತು ಬ್ಯಾಂಕುಗಳಲ್ಲಿ ನೀಡಿರುವ ಪಾಸ್ ಬುಕ್​ಗಳು
5.ಪ್ಯಾನ್ ಕಾರ್ಡ್
6.ಆಧಾರ್ ಕಾರ್ಡ್​
7.ಉದ್ಯೋಗ ಖಾತ್ರಿ ಗುರುತಿನ ಚೀಟಿ
8.ಕಾರ್ಮಿಕ ಇಲಾಖೆಯಿಂದ ನೀಡಲಾಗಿರುವ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್
9. ಭಾವಚಿತ್ರ ಹೊಂದಿರುವ ಪೆನ್ಶನ್ ಕಾರ್ಡ್​ಗಳು
10.ಲೋಕಸಭಾ ಸದಸ್ಯರುಗಳು/ರಾಜ್ಯಸಭಾ ಸದಸ್ಯರುಗಳು/ಶಾಸಕರು/ವಿಧಾನಸಭಾ ಸದಸ್ಯರುಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ
11.ಆರ್​ಜಿಐ ಮತ್ತು ಎನ್​ಪಿಆರ್ ಮೂಲಕ ನೀಡಿರುವ ಸ್ಮಾಟ್ ಕಾರ್ಡ್

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago