Featured

ವೋಟರ್​ ಐಡಿ ಇಲ್ಲದಿದ್ದರೂ ಈ ದಾಖಲೆಗಳ ಮೂಲಕ ಮತದಾನ ಮಾಡಬಹುದು – Vishwanews24

ಬೆಂಗಳೂರು: ಮತದಾರರ ಪಟ್ಟಿಯನ್ನು ಕರಾರುವಕ್ಕಾಗಿ ಹಾಗೂ ಗುಣಮಟ್ಟವನ್ನು ಹೆಚ್ಚಿಸಲು ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ತಿಳಿಸಿದ್ದಾರೆ.

ಅವರು ಇಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು, ಇನ್ನು ಫೆ. 28 ರಂದು ಚುನವಣಾ ಆಯೋಗ ತನ್ನ ನಿರ್ದೇಶನದಲ್ಲಿ 11 ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ಪರ್ಯಾಯವಾಗಿ ಬಳಸಲು ಅನುಮತಿ ನೀಡಿದೆ. ಯಾವುದೇ ವ್ಯಕ್ತಿ/ಮಹಿಳೆ ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ, ಮತದಾರರ ಪಟ್ಟಿಯಲ್ಲಿ ಅವರ ಹೆಸರಿದ್ದು ಮತ್ತು ಅವರು ಮತದಾರರ ಗುರುತಿನ ಚೀಟಿಯನ್ನು ಪ್ರಸ್ತುತ ಪಡಿಸಲು ವಿಫಲರಾದರೆ ಈ ಕೆಳಕಂಡ ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ಪ್ರಸ್ತುತಪಡಿಸುವ ಮೂಲಕ ಮತದಾನ ಮಾಡಬಹುದಾಗಿದೆ ಅಂತ ತಿಳಿಸಿದ್ದಾರೆ.

1.ಪಾಸ್ ಪೋರ್ಟ್
2.ಡ್ರೈವಿಂಗ್ ಲೈಸನ್ಸ್
3.ಕೇಂದ್ರ/ರಾಜ್ಯ/ಪಿಎಸ್​ಯು/ಪಬ್ಲಿಕ್ ಲಿಮಿಟೆಡ್ ಕಂಪನಿಗಳ ಭಾವಚಿತ್ರ ಹೊಂದಿರುವ ಸೇವಾ ಗುರುತಿನ ಚೀಟಿ
4.ಪೋಸ್ಟ್ ಆಫೀಸ್ ಮತ್ತು ಬ್ಯಾಂಕುಗಳಲ್ಲಿ ನೀಡಿರುವ ಪಾಸ್ ಬುಕ್​ಗಳು
5.ಪ್ಯಾನ್ ಕಾರ್ಡ್
6.ಆಧಾರ್ ಕಾರ್ಡ್​
7.ಉದ್ಯೋಗ ಖಾತ್ರಿ ಗುರುತಿನ ಚೀಟಿ
8.ಕಾರ್ಮಿಕ ಇಲಾಖೆಯಿಂದ ನೀಡಲಾಗಿರುವ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್
9. ಭಾವಚಿತ್ರ ಹೊಂದಿರುವ ಪೆನ್ಶನ್ ಕಾರ್ಡ್​ಗಳು
10.ಲೋಕಸಭಾ ಸದಸ್ಯರುಗಳು/ರಾಜ್ಯಸಭಾ ಸದಸ್ಯರುಗಳು/ಶಾಸಕರು/ವಿಧಾನಸಭಾ ಸದಸ್ಯರುಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ
11.ಆರ್​ಜಿಐ ಮತ್ತು ಎನ್​ಪಿಆರ್ ಮೂಲಕ ನೀಡಿರುವ ಸ್ಮಾಟ್ ಕಾರ್ಡ್

Vishwa News 24

Recent Posts

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ – vishwanews24

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…

3 hours ago

ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ – vishwanews24

ಖರ್ಗೆ ಅವರು  ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…

4 hours ago

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…

4 hours ago

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…

4 hours ago

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…

5 hours ago

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…

5 hours ago