Featured

ವೋಟರ್​ ಐಡಿ ಇಲ್ಲದಿದ್ದರೂ ಈ ದಾಖಲೆಗಳ ಮೂಲಕ ಮತದಾನ ಮಾಡಬಹುದು – Vishwanews24

ಬೆಂಗಳೂರು: ಮತದಾರರ ಪಟ್ಟಿಯನ್ನು ಕರಾರುವಕ್ಕಾಗಿ ಹಾಗೂ ಗುಣಮಟ್ಟವನ್ನು ಹೆಚ್ಚಿಸಲು ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ತಿಳಿಸಿದ್ದಾರೆ.

ಅವರು ಇಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು, ಇನ್ನು ಫೆ. 28 ರಂದು ಚುನವಣಾ ಆಯೋಗ ತನ್ನ ನಿರ್ದೇಶನದಲ್ಲಿ 11 ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ಪರ್ಯಾಯವಾಗಿ ಬಳಸಲು ಅನುಮತಿ ನೀಡಿದೆ. ಯಾವುದೇ ವ್ಯಕ್ತಿ/ಮಹಿಳೆ ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ, ಮತದಾರರ ಪಟ್ಟಿಯಲ್ಲಿ ಅವರ ಹೆಸರಿದ್ದು ಮತ್ತು ಅವರು ಮತದಾರರ ಗುರುತಿನ ಚೀಟಿಯನ್ನು ಪ್ರಸ್ತುತ ಪಡಿಸಲು ವಿಫಲರಾದರೆ ಈ ಕೆಳಕಂಡ ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ಪ್ರಸ್ತುತಪಡಿಸುವ ಮೂಲಕ ಮತದಾನ ಮಾಡಬಹುದಾಗಿದೆ ಅಂತ ತಿಳಿಸಿದ್ದಾರೆ.

1.ಪಾಸ್ ಪೋರ್ಟ್
2.ಡ್ರೈವಿಂಗ್ ಲೈಸನ್ಸ್
3.ಕೇಂದ್ರ/ರಾಜ್ಯ/ಪಿಎಸ್​ಯು/ಪಬ್ಲಿಕ್ ಲಿಮಿಟೆಡ್ ಕಂಪನಿಗಳ ಭಾವಚಿತ್ರ ಹೊಂದಿರುವ ಸೇವಾ ಗುರುತಿನ ಚೀಟಿ
4.ಪೋಸ್ಟ್ ಆಫೀಸ್ ಮತ್ತು ಬ್ಯಾಂಕುಗಳಲ್ಲಿ ನೀಡಿರುವ ಪಾಸ್ ಬುಕ್​ಗಳು
5.ಪ್ಯಾನ್ ಕಾರ್ಡ್
6.ಆಧಾರ್ ಕಾರ್ಡ್​
7.ಉದ್ಯೋಗ ಖಾತ್ರಿ ಗುರುತಿನ ಚೀಟಿ
8.ಕಾರ್ಮಿಕ ಇಲಾಖೆಯಿಂದ ನೀಡಲಾಗಿರುವ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್
9. ಭಾವಚಿತ್ರ ಹೊಂದಿರುವ ಪೆನ್ಶನ್ ಕಾರ್ಡ್​ಗಳು
10.ಲೋಕಸಭಾ ಸದಸ್ಯರುಗಳು/ರಾಜ್ಯಸಭಾ ಸದಸ್ಯರುಗಳು/ಶಾಸಕರು/ವಿಧಾನಸಭಾ ಸದಸ್ಯರುಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ
11.ಆರ್​ಜಿಐ ಮತ್ತು ಎನ್​ಪಿಆರ್ ಮೂಲಕ ನೀಡಿರುವ ಸ್ಮಾಟ್ ಕಾರ್ಡ್

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

10 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

13 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

13 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

13 hours ago