Featured

ವೋಟರ್ ಐಡಿ ಮಾಡುವುದು ಈಗ ಮತ್ತಷ್ಟು ಸುಲಭ ಓದಿ ಈ ವರದಿ

ವಯಸ್ಕರರಿಗೆ ಭಾರತೀಯ ಸರ್ಕಾರ ಮತದಾನ ಚಲಾಯಿಸುವ ಹಕ್ಕನ್ನು ನೀಡುತ್ತದೆ ಅದರ ಅನುಗುಣವಾಗಿ ಮತದಾನದ ಗುರುತಿನ ಚೀಟಿಯನ್ನು ಒದಗಿಸಿಕೊಡಲಾಗುತ್ತದೆ. ಈ ಕಾರ್ಡ್ ಕೆಲವು ಸೌಲಭ್ಯ ಸೌಕರ್ಯಗಳನ್ನು ಪಡೆದುಕೊಳ್ಳಲು ತುಂಬಾನೇ ಅಗತ್ಯವಾಗಿ ಬೇಕಾಗುತ್ತದೆ. ಆದ್ದರಿಂದ ಇದನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವುದು ಅವಶ್ಯಕವಾಗಿದೆ.

ಒಂದು ವೇಳೆ ನೀವೇನಾದರೂ ಹೊಸದಾಗಿ ಈ ಕಾರ್ಡ್ ಅನ್ನು ಪಡೆಯಬೇಕಾದರೆ ನಿಮ್ಮ ಹತ್ತಿರದ ತಾಲ್ಲೂಕ್ ಆಫೀಸ್ ಗೆ ಭೇಟಿ ನೀಡಿ ಅಥವಾ ನಿಮ್ಮ ಊರಿನ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರನ್ನು ಭೇಟಿಯಾಗಿ ಇದರ ಮಾಹಿತಿಯನ್ನು ಪಡೆದುಕೊಳ್ಳಬಹುದು. ಹತ್ತೈರದ ಶಾಲೆಯ ಶಿಕ್ಷಕರಿಗೆ ಆ ಊರುನಾ ಜನರ ಚುನಾವಣೆ ಅಂದರೆ ವೋಟರ್ ಐಡಿ ಮಾಡಿಸುವ ಕೆಲಸವನ್ನು ಕೊಟ್ಟಿರುತ್ತಾರೆ. ವಿಷ್ಯಕ್ಕೆ ಬರೋಣ ನಿಮ್ಮ ಹತ್ತಿರ ಈಗಾಗಲೇ ವೋಟರ್ ಐಡಿ ಇದ್ದು ಕಳೆದುಹೋಗಿದ್ದರೆ ಅಥವಾ ಹಾಳಾಗಿದ್ದರೆ ಏನಾದರು ತಿದ್ದುಪಡಿ ಮಾಡಿಕೊಳಬೇಕು ಅನ್ನೋದಾದರೆ ಅದನ್ನು ಹೇಗೆ ಮಾಡಬೇಕು ಅನ್ನೋದನ್ನ ತಿಳಿಯಲು ಮುಂದೆ ನೋಡಿ.
ಆನ್ಲೈನ್ ಮೂಲಕ ವೋಟರ್ ಐಡಿ ಡೌನ್ಲೋಡ್ ಮಾಡಿಕೊಳ್ಳಲು ಮೊದಲು ನೀವು ಮತದಾರರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿರಿ(WWW.NVSP.IN) ನಂತರ ಅಲ್ಲಿಮುಖ್ಯ ಪುಟ ಅಂದರೆ ಹೋಮ್ ಪೇಜ್ ಕಾಣಿಸುತ್ತದೆ. ಇಲ್ಲಿ ಹಲವು ಮೆನುಗಳು ಲಭ್ಯವಿರುತ್ತದೆ ನೀವು ತಿದ್ದುಪಡಿ ಹಾಗೂ ಇತರೆ ಆಯ್ಕೆಗಳನ್ನು ಕಾಣಬಹುದು. ನಿಮ್ಮ ಆಯ್ಕೆ ಯಾವುದನ್ನೂ ಅದನ್ನು ಆಯ್ಕೆ ಮಾಡಿಕೊಳ್ಳಿ ನಂತರ ಎರಡನೆಯದಾಗಿ ಹೋಮ್ ಪೇಜ್ ನ ಎಡಬದಿಯಲ್ಲಿ ಒಂದು ಸರ್ಚ್ ಆಯ್ಕೆ ಲಭ್ಯವಿರುತ್ತದೆ. ಅದುವೇ SEARCH YOUR NAME IN ELECTORAL ROLE. ಇದನ್ನು ಕ್ಲಿಕ್ ಮಾಡಿ.

ಇದನ್ನು ಕ್ಲಿಕ್ ಮಾಡಿದ ತಕ್ಷಣ ಮತ್ತೊಂದು ವಿಂಡೋಸ್ ಓಪನ್ ಆಗುತ್ತದೆ. ಇದರಲ್ಲಿ ನಿಮಗೆ ನಿಮ್ಮ ಹಳೆಯ ವೋಟರ್ ಐಡಿ ಡೌನ್ಲೋಡ್ ಮಾಡಿಕೊಳ್ಳಲು ಬೇಕಾದ ವಿವರಗಳನ್ನು ನೀಡಿ. ಇಲ್ಲಿ ನೀವು ನಿಮ್ಮ EPIC NUMBER ಕೂಡ ನೀಡಿ ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ಬೇರೆ ವಿವರಗಳನ್ನು ನೀಡಿ ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದು. ಒಂದುವೇಳೆ ನಿಮ್ಮ ಹಳೆಯ ವೋಟರ್ ಐಡಿ ಹರಿದು ಹೋಗಿದ್ರೆ ಅಥವಾ ತುಂಬಾ ಹಳೆಯದಾಗಿದ್ದರೆ ನಿಮ್ಮ EPIC ಸಂಖ್ಯೆಯನ್ನು ನಮೂದಿಸಿ ಹಾಗೂ ಜಿಲ್ಲೆಯನ್ನು ಸೆಲೆಕ್ಟ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ನಿಮಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೂ ತಿಳಿಸಿ

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago