Featured

ವೋಟರ್ ಐಡಿ ಮಾಡುವುದು ಈಗ ಮತ್ತಷ್ಟು ಸುಲಭ ಓದಿ ಈ ವರದಿ

ವಯಸ್ಕರರಿಗೆ ಭಾರತೀಯ ಸರ್ಕಾರ ಮತದಾನ ಚಲಾಯಿಸುವ ಹಕ್ಕನ್ನು ನೀಡುತ್ತದೆ ಅದರ ಅನುಗುಣವಾಗಿ ಮತದಾನದ ಗುರುತಿನ ಚೀಟಿಯನ್ನು ಒದಗಿಸಿಕೊಡಲಾಗುತ್ತದೆ. ಈ ಕಾರ್ಡ್ ಕೆಲವು ಸೌಲಭ್ಯ ಸೌಕರ್ಯಗಳನ್ನು ಪಡೆದುಕೊಳ್ಳಲು ತುಂಬಾನೇ ಅಗತ್ಯವಾಗಿ ಬೇಕಾಗುತ್ತದೆ. ಆದ್ದರಿಂದ ಇದನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವುದು ಅವಶ್ಯಕವಾಗಿದೆ.

ಒಂದು ವೇಳೆ ನೀವೇನಾದರೂ ಹೊಸದಾಗಿ ಈ ಕಾರ್ಡ್ ಅನ್ನು ಪಡೆಯಬೇಕಾದರೆ ನಿಮ್ಮ ಹತ್ತಿರದ ತಾಲ್ಲೂಕ್ ಆಫೀಸ್ ಗೆ ಭೇಟಿ ನೀಡಿ ಅಥವಾ ನಿಮ್ಮ ಊರಿನ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರನ್ನು ಭೇಟಿಯಾಗಿ ಇದರ ಮಾಹಿತಿಯನ್ನು ಪಡೆದುಕೊಳ್ಳಬಹುದು. ಹತ್ತೈರದ ಶಾಲೆಯ ಶಿಕ್ಷಕರಿಗೆ ಆ ಊರುನಾ ಜನರ ಚುನಾವಣೆ ಅಂದರೆ ವೋಟರ್ ಐಡಿ ಮಾಡಿಸುವ ಕೆಲಸವನ್ನು ಕೊಟ್ಟಿರುತ್ತಾರೆ. ವಿಷ್ಯಕ್ಕೆ ಬರೋಣ ನಿಮ್ಮ ಹತ್ತಿರ ಈಗಾಗಲೇ ವೋಟರ್ ಐಡಿ ಇದ್ದು ಕಳೆದುಹೋಗಿದ್ದರೆ ಅಥವಾ ಹಾಳಾಗಿದ್ದರೆ ಏನಾದರು ತಿದ್ದುಪಡಿ ಮಾಡಿಕೊಳಬೇಕು ಅನ್ನೋದಾದರೆ ಅದನ್ನು ಹೇಗೆ ಮಾಡಬೇಕು ಅನ್ನೋದನ್ನ ತಿಳಿಯಲು ಮುಂದೆ ನೋಡಿ.
ಆನ್ಲೈನ್ ಮೂಲಕ ವೋಟರ್ ಐಡಿ ಡೌನ್ಲೋಡ್ ಮಾಡಿಕೊಳ್ಳಲು ಮೊದಲು ನೀವು ಮತದಾರರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿರಿ(WWW.NVSP.IN) ನಂತರ ಅಲ್ಲಿಮುಖ್ಯ ಪುಟ ಅಂದರೆ ಹೋಮ್ ಪೇಜ್ ಕಾಣಿಸುತ್ತದೆ. ಇಲ್ಲಿ ಹಲವು ಮೆನುಗಳು ಲಭ್ಯವಿರುತ್ತದೆ ನೀವು ತಿದ್ದುಪಡಿ ಹಾಗೂ ಇತರೆ ಆಯ್ಕೆಗಳನ್ನು ಕಾಣಬಹುದು. ನಿಮ್ಮ ಆಯ್ಕೆ ಯಾವುದನ್ನೂ ಅದನ್ನು ಆಯ್ಕೆ ಮಾಡಿಕೊಳ್ಳಿ ನಂತರ ಎರಡನೆಯದಾಗಿ ಹೋಮ್ ಪೇಜ್ ನ ಎಡಬದಿಯಲ್ಲಿ ಒಂದು ಸರ್ಚ್ ಆಯ್ಕೆ ಲಭ್ಯವಿರುತ್ತದೆ. ಅದುವೇ SEARCH YOUR NAME IN ELECTORAL ROLE. ಇದನ್ನು ಕ್ಲಿಕ್ ಮಾಡಿ.

ಇದನ್ನು ಕ್ಲಿಕ್ ಮಾಡಿದ ತಕ್ಷಣ ಮತ್ತೊಂದು ವಿಂಡೋಸ್ ಓಪನ್ ಆಗುತ್ತದೆ. ಇದರಲ್ಲಿ ನಿಮಗೆ ನಿಮ್ಮ ಹಳೆಯ ವೋಟರ್ ಐಡಿ ಡೌನ್ಲೋಡ್ ಮಾಡಿಕೊಳ್ಳಲು ಬೇಕಾದ ವಿವರಗಳನ್ನು ನೀಡಿ. ಇಲ್ಲಿ ನೀವು ನಿಮ್ಮ EPIC NUMBER ಕೂಡ ನೀಡಿ ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ಬೇರೆ ವಿವರಗಳನ್ನು ನೀಡಿ ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದು. ಒಂದುವೇಳೆ ನಿಮ್ಮ ಹಳೆಯ ವೋಟರ್ ಐಡಿ ಹರಿದು ಹೋಗಿದ್ರೆ ಅಥವಾ ತುಂಬಾ ಹಳೆಯದಾಗಿದ್ದರೆ ನಿಮ್ಮ EPIC ಸಂಖ್ಯೆಯನ್ನು ನಮೂದಿಸಿ ಹಾಗೂ ಜಿಲ್ಲೆಯನ್ನು ಸೆಲೆಕ್ಟ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ನಿಮಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೂ ತಿಳಿಸಿ

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

14 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

14 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

16 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

16 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

17 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

17 hours ago