Featured

ವೋಟರ್ ಐಡಿ ಮಾಡುವುದು ಈಗ ಮತ್ತಷ್ಟು ಸುಲಭ ಓದಿ ಈ ವರದಿ

ವಯಸ್ಕರರಿಗೆ ಭಾರತೀಯ ಸರ್ಕಾರ ಮತದಾನ ಚಲಾಯಿಸುವ ಹಕ್ಕನ್ನು ನೀಡುತ್ತದೆ ಅದರ ಅನುಗುಣವಾಗಿ ಮತದಾನದ ಗುರುತಿನ ಚೀಟಿಯನ್ನು ಒದಗಿಸಿಕೊಡಲಾಗುತ್ತದೆ. ಈ ಕಾರ್ಡ್ ಕೆಲವು ಸೌಲಭ್ಯ ಸೌಕರ್ಯಗಳನ್ನು ಪಡೆದುಕೊಳ್ಳಲು ತುಂಬಾನೇ ಅಗತ್ಯವಾಗಿ ಬೇಕಾಗುತ್ತದೆ. ಆದ್ದರಿಂದ ಇದನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವುದು ಅವಶ್ಯಕವಾಗಿದೆ.

ಒಂದು ವೇಳೆ ನೀವೇನಾದರೂ ಹೊಸದಾಗಿ ಈ ಕಾರ್ಡ್ ಅನ್ನು ಪಡೆಯಬೇಕಾದರೆ ನಿಮ್ಮ ಹತ್ತಿರದ ತಾಲ್ಲೂಕ್ ಆಫೀಸ್ ಗೆ ಭೇಟಿ ನೀಡಿ ಅಥವಾ ನಿಮ್ಮ ಊರಿನ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರನ್ನು ಭೇಟಿಯಾಗಿ ಇದರ ಮಾಹಿತಿಯನ್ನು ಪಡೆದುಕೊಳ್ಳಬಹುದು. ಹತ್ತೈರದ ಶಾಲೆಯ ಶಿಕ್ಷಕರಿಗೆ ಆ ಊರುನಾ ಜನರ ಚುನಾವಣೆ ಅಂದರೆ ವೋಟರ್ ಐಡಿ ಮಾಡಿಸುವ ಕೆಲಸವನ್ನು ಕೊಟ್ಟಿರುತ್ತಾರೆ. ವಿಷ್ಯಕ್ಕೆ ಬರೋಣ ನಿಮ್ಮ ಹತ್ತಿರ ಈಗಾಗಲೇ ವೋಟರ್ ಐಡಿ ಇದ್ದು ಕಳೆದುಹೋಗಿದ್ದರೆ ಅಥವಾ ಹಾಳಾಗಿದ್ದರೆ ಏನಾದರು ತಿದ್ದುಪಡಿ ಮಾಡಿಕೊಳಬೇಕು ಅನ್ನೋದಾದರೆ ಅದನ್ನು ಹೇಗೆ ಮಾಡಬೇಕು ಅನ್ನೋದನ್ನ ತಿಳಿಯಲು ಮುಂದೆ ನೋಡಿ.
ಆನ್ಲೈನ್ ಮೂಲಕ ವೋಟರ್ ಐಡಿ ಡೌನ್ಲೋಡ್ ಮಾಡಿಕೊಳ್ಳಲು ಮೊದಲು ನೀವು ಮತದಾರರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿರಿ(WWW.NVSP.IN) ನಂತರ ಅಲ್ಲಿಮುಖ್ಯ ಪುಟ ಅಂದರೆ ಹೋಮ್ ಪೇಜ್ ಕಾಣಿಸುತ್ತದೆ. ಇಲ್ಲಿ ಹಲವು ಮೆನುಗಳು ಲಭ್ಯವಿರುತ್ತದೆ ನೀವು ತಿದ್ದುಪಡಿ ಹಾಗೂ ಇತರೆ ಆಯ್ಕೆಗಳನ್ನು ಕಾಣಬಹುದು. ನಿಮ್ಮ ಆಯ್ಕೆ ಯಾವುದನ್ನೂ ಅದನ್ನು ಆಯ್ಕೆ ಮಾಡಿಕೊಳ್ಳಿ ನಂತರ ಎರಡನೆಯದಾಗಿ ಹೋಮ್ ಪೇಜ್ ನ ಎಡಬದಿಯಲ್ಲಿ ಒಂದು ಸರ್ಚ್ ಆಯ್ಕೆ ಲಭ್ಯವಿರುತ್ತದೆ. ಅದುವೇ SEARCH YOUR NAME IN ELECTORAL ROLE. ಇದನ್ನು ಕ್ಲಿಕ್ ಮಾಡಿ.

ಇದನ್ನು ಕ್ಲಿಕ್ ಮಾಡಿದ ತಕ್ಷಣ ಮತ್ತೊಂದು ವಿಂಡೋಸ್ ಓಪನ್ ಆಗುತ್ತದೆ. ಇದರಲ್ಲಿ ನಿಮಗೆ ನಿಮ್ಮ ಹಳೆಯ ವೋಟರ್ ಐಡಿ ಡೌನ್ಲೋಡ್ ಮಾಡಿಕೊಳ್ಳಲು ಬೇಕಾದ ವಿವರಗಳನ್ನು ನೀಡಿ. ಇಲ್ಲಿ ನೀವು ನಿಮ್ಮ EPIC NUMBER ಕೂಡ ನೀಡಿ ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ಬೇರೆ ವಿವರಗಳನ್ನು ನೀಡಿ ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದು. ಒಂದುವೇಳೆ ನಿಮ್ಮ ಹಳೆಯ ವೋಟರ್ ಐಡಿ ಹರಿದು ಹೋಗಿದ್ರೆ ಅಥವಾ ತುಂಬಾ ಹಳೆಯದಾಗಿದ್ದರೆ ನಿಮ್ಮ EPIC ಸಂಖ್ಯೆಯನ್ನು ನಮೂದಿಸಿ ಹಾಗೂ ಜಿಲ್ಲೆಯನ್ನು ಸೆಲೆಕ್ಟ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ನಿಮಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೂ ತಿಳಿಸಿ

Vishwa News 24

Recent Posts

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ – vishwanews24

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…

2 minutes ago

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago