Featured

ವೋಟರ್ ಐಡಿ ಮಾಡುವುದು ಈಗ ಮತ್ತಷ್ಟು ಸುಲಭ ಓದಿ ಈ ವರದಿ

ವಯಸ್ಕರರಿಗೆ ಭಾರತೀಯ ಸರ್ಕಾರ ಮತದಾನ ಚಲಾಯಿಸುವ ಹಕ್ಕನ್ನು ನೀಡುತ್ತದೆ ಅದರ ಅನುಗುಣವಾಗಿ ಮತದಾನದ ಗುರುತಿನ ಚೀಟಿಯನ್ನು ಒದಗಿಸಿಕೊಡಲಾಗುತ್ತದೆ. ಈ ಕಾರ್ಡ್ ಕೆಲವು ಸೌಲಭ್ಯ ಸೌಕರ್ಯಗಳನ್ನು ಪಡೆದುಕೊಳ್ಳಲು ತುಂಬಾನೇ ಅಗತ್ಯವಾಗಿ ಬೇಕಾಗುತ್ತದೆ. ಆದ್ದರಿಂದ ಇದನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವುದು ಅವಶ್ಯಕವಾಗಿದೆ.

ಒಂದು ವೇಳೆ ನೀವೇನಾದರೂ ಹೊಸದಾಗಿ ಈ ಕಾರ್ಡ್ ಅನ್ನು ಪಡೆಯಬೇಕಾದರೆ ನಿಮ್ಮ ಹತ್ತಿರದ ತಾಲ್ಲೂಕ್ ಆಫೀಸ್ ಗೆ ಭೇಟಿ ನೀಡಿ ಅಥವಾ ನಿಮ್ಮ ಊರಿನ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರನ್ನು ಭೇಟಿಯಾಗಿ ಇದರ ಮಾಹಿತಿಯನ್ನು ಪಡೆದುಕೊಳ್ಳಬಹುದು. ಹತ್ತೈರದ ಶಾಲೆಯ ಶಿಕ್ಷಕರಿಗೆ ಆ ಊರುನಾ ಜನರ ಚುನಾವಣೆ ಅಂದರೆ ವೋಟರ್ ಐಡಿ ಮಾಡಿಸುವ ಕೆಲಸವನ್ನು ಕೊಟ್ಟಿರುತ್ತಾರೆ. ವಿಷ್ಯಕ್ಕೆ ಬರೋಣ ನಿಮ್ಮ ಹತ್ತಿರ ಈಗಾಗಲೇ ವೋಟರ್ ಐಡಿ ಇದ್ದು ಕಳೆದುಹೋಗಿದ್ದರೆ ಅಥವಾ ಹಾಳಾಗಿದ್ದರೆ ಏನಾದರು ತಿದ್ದುಪಡಿ ಮಾಡಿಕೊಳಬೇಕು ಅನ್ನೋದಾದರೆ ಅದನ್ನು ಹೇಗೆ ಮಾಡಬೇಕು ಅನ್ನೋದನ್ನ ತಿಳಿಯಲು ಮುಂದೆ ನೋಡಿ.
ಆನ್ಲೈನ್ ಮೂಲಕ ವೋಟರ್ ಐಡಿ ಡೌನ್ಲೋಡ್ ಮಾಡಿಕೊಳ್ಳಲು ಮೊದಲು ನೀವು ಮತದಾರರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿರಿ(WWW.NVSP.IN) ನಂತರ ಅಲ್ಲಿಮುಖ್ಯ ಪುಟ ಅಂದರೆ ಹೋಮ್ ಪೇಜ್ ಕಾಣಿಸುತ್ತದೆ. ಇಲ್ಲಿ ಹಲವು ಮೆನುಗಳು ಲಭ್ಯವಿರುತ್ತದೆ ನೀವು ತಿದ್ದುಪಡಿ ಹಾಗೂ ಇತರೆ ಆಯ್ಕೆಗಳನ್ನು ಕಾಣಬಹುದು. ನಿಮ್ಮ ಆಯ್ಕೆ ಯಾವುದನ್ನೂ ಅದನ್ನು ಆಯ್ಕೆ ಮಾಡಿಕೊಳ್ಳಿ ನಂತರ ಎರಡನೆಯದಾಗಿ ಹೋಮ್ ಪೇಜ್ ನ ಎಡಬದಿಯಲ್ಲಿ ಒಂದು ಸರ್ಚ್ ಆಯ್ಕೆ ಲಭ್ಯವಿರುತ್ತದೆ. ಅದುವೇ SEARCH YOUR NAME IN ELECTORAL ROLE. ಇದನ್ನು ಕ್ಲಿಕ್ ಮಾಡಿ.

ಇದನ್ನು ಕ್ಲಿಕ್ ಮಾಡಿದ ತಕ್ಷಣ ಮತ್ತೊಂದು ವಿಂಡೋಸ್ ಓಪನ್ ಆಗುತ್ತದೆ. ಇದರಲ್ಲಿ ನಿಮಗೆ ನಿಮ್ಮ ಹಳೆಯ ವೋಟರ್ ಐಡಿ ಡೌನ್ಲೋಡ್ ಮಾಡಿಕೊಳ್ಳಲು ಬೇಕಾದ ವಿವರಗಳನ್ನು ನೀಡಿ. ಇಲ್ಲಿ ನೀವು ನಿಮ್ಮ EPIC NUMBER ಕೂಡ ನೀಡಿ ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ಬೇರೆ ವಿವರಗಳನ್ನು ನೀಡಿ ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದು. ಒಂದುವೇಳೆ ನಿಮ್ಮ ಹಳೆಯ ವೋಟರ್ ಐಡಿ ಹರಿದು ಹೋಗಿದ್ರೆ ಅಥವಾ ತುಂಬಾ ಹಳೆಯದಾಗಿದ್ದರೆ ನಿಮ್ಮ EPIC ಸಂಖ್ಯೆಯನ್ನು ನಮೂದಿಸಿ ಹಾಗೂ ಜಿಲ್ಲೆಯನ್ನು ಸೆಲೆಕ್ಟ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ನಿಮಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೂ ತಿಳಿಸಿ

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago