ನವದೆಹಲಿ: ವ್ಯಕ್ತಿ ಕುಡಿದು ಮೃತಪಟ್ಟರೆ ಆತನ ಕುಟುಂಬಸ್ಥರಿಗೆ ವಿಮೆ(ಇನ್ಶೂರೆನ್ಸ್) ಹಣ ಸಿಗಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಅಪಘಾತದಿಂದ ಮೃತಪಟ್ಟರೆ ಅಥವಾ ಅಪಘಾತದಿಂದ ಗಂಭೀರ ಗಾಯಗೊಂಡಿದ್ದರೆ ಮಾತ್ರ ವ್ಯಕ್ತಿಯ ಕುಟುಂಬದವರು ವಿಮೆ ಹಣ ಪಡೆಯಬಹುದು. ಆದರೆ ವಿಪರೀತ ಕುಡಿದು ಬಿದ್ದು ಸಾವನ್ನಪ್ಪಿದರೆ ಆ ವ್ಯಕ್ತಿಗಳು ವಿಮೆ ಹಣಕ್ಕೆ ಅರ್ಹರಲ್ಲ ಎಂದು ಕೋರ್ಟ್ ತಿಳಿಸಿದೆ.
ಈ ತೀರ್ಪು ನೀಡಲು ಕಾರಣವೇನು..?
ವ್ಯಕ್ತಿಯೊಬ್ಬ ಅತಿಯಾಗಿ ಮದ್ಯಪಾನ ಮಾಡಿ ಉಸಿರುಗಟ್ಟಿ ಮೃತಪಟ್ಟಿದ್ದನು. ಹೀಗಾಗಿ ಆತನ ಕುಟುಂಬದವರು ವಿಮೆ ಹಣ ನೀಡುವಂತೆ ಸಂಸ್ಥೆಗೆ ಆದೇಶ ನೀಡುವಂತೆ ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನಡೆಸಿದ ಕೋರ್ಟ್ ತೀರ್ಪು ಪ್ರಕಟಿಸಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]