ನವದೆಹಲಿ: ವ್ಯಕ್ತಿ ಕುಡಿದು ಮೃತಪಟ್ಟರೆ ಆತನ ಕುಟುಂಬಸ್ಥರಿಗೆ ವಿಮೆ(ಇನ್ಶೂರೆನ್ಸ್) ಹಣ ಸಿಗಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಅಪಘಾತದಿಂದ ಮೃತಪಟ್ಟರೆ ಅಥವಾ ಅಪಘಾತದಿಂದ ಗಂಭೀರ ಗಾಯಗೊಂಡಿದ್ದರೆ ಮಾತ್ರ ವ್ಯಕ್ತಿಯ ಕುಟುಂಬದವರು ವಿಮೆ ಹಣ ಪಡೆಯಬಹುದು. ಆದರೆ ವಿಪರೀತ ಕುಡಿದು ಬಿದ್ದು ಸಾವನ್ನಪ್ಪಿದರೆ ಆ ವ್ಯಕ್ತಿಗಳು ವಿಮೆ ಹಣಕ್ಕೆ ಅರ್ಹರಲ್ಲ ಎಂದು ಕೋರ್ಟ್ ತಿಳಿಸಿದೆ.
ಈ ತೀರ್ಪು ನೀಡಲು ಕಾರಣವೇನು..?
ವ್ಯಕ್ತಿಯೊಬ್ಬ ಅತಿಯಾಗಿ ಮದ್ಯಪಾನ ಮಾಡಿ ಉಸಿರುಗಟ್ಟಿ ಮೃತಪಟ್ಟಿದ್ದನು. ಹೀಗಾಗಿ ಆತನ ಕುಟುಂಬದವರು ವಿಮೆ ಹಣ ನೀಡುವಂತೆ ಸಂಸ್ಥೆಗೆ ಆದೇಶ ನೀಡುವಂತೆ ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನಡೆಸಿದ ಕೋರ್ಟ್ ತೀರ್ಪು ಪ್ರಕಟಿಸಿದೆ.
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…
ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ ಡಿ.ಕೆ. ಶಿ ಬೆಳಗಾವಿ: ಮುಜರಾಯಿ…
ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…
ಪುತ್ತೂರು: ಕೋಮು ಪ್ರಚೋದನೆ ಆರೋಪ ; 7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಪುರುಷರಕಟ್ಟೆಯಲ್ಲಿ…
ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ…
ಚೀನಾದ ʻಶೂ ರಾಜಧಾನಿ’ಯಲ್ಲಿ ಭಾರೀ ಅಗ್ನಿ ಅವಘಡ ; 28 ಮಂದಿ ಸಜೀವ ದಹನ ಬೀಜಿಂಗ್: ಶೂ ರಾಜಧಾನಿ ಎಂದೇ…