ಮೇಷ: ವಿದ್ಯಾರ್ಥಿಗಳಿಗೆ ಹಿನ್ನಡೆ, ಆಭರಣ ವ್ಯಾಪಾರಸ್ಥರಿಗೆ ಶುಭ, ವಿಶ್ರಾಂತಿಯ ಅಗತ್ಯವಿದೆ.
ವೃಷಭ: ವಿದೇಶಿ ವ್ಯಾಪಾರಸ್ಥರಿಗೆ ಲಾಭ, ಅಧಿಕ ವರಮಾನ, ಮನೆಯಲ್ಲಿ ಶುಭ ಕಾರ್ಯ.
ಮಿಥುನ: ಶಿಕ್ಷಣ ಕ್ಷೇತ್ರದಲ್ಲಿರುವವರಿಗೆ ಅವಕಾಶಗಳು ಲಭ್ಯ, ಕವಿಗಳಿಗೆ ಶುಭ, ಅನಿರೀಕ್ಷಿತ ಧನ ಲಾಭ.
ಕರ್ಕಾಟಕ: ತೈಲ ಮಾರಾಟ ಸ್ಥರಿಗೆ ಶುಭ, ಹಿರಿಯರ ಮಾರ್ಗದರ್ಶನದಿಂದ ಶುಭ, ಆಸ್ತಿ ವಿಚಾರದಲ್ಲಿ ವಾದ ವಿವಾದವಿರುತ್ತದೆ.
ಸಿಂಹ: ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಶುಭ, ಆರೋಗ್ಯ ಸಮಸ್ಯೆ, ಕೆಲಸಗಳಲ್ಲಿ ವಿರೋಧ.
ಕನ್ಯಾ: ಸ್ಥಿರಾಸ್ತಿ ಖರೀದಿಯ ಚಿಂತನೆ, ವ್ಯವಹಾರದಲ್ಲಿ ಉನ್ನತಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು
ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ತುಲಾ: ಯಂತ್ರ ತಯಾರಿಕೆಗೆ ಪ್ರೋತ್ಸಾಹ, ನೌಕರರಿಗೆ ಶುಭ, ಸಾಲಗಾರರ ತೊಂದರೆ.
ವೃಶ್ಚಿಕ: ರಾಜಕಾರಣಿಗಳಿಗೆ ಪರ್ವಕಾಲ, ತೋಟಗಾರಿಕೆಯಲ್ಲಿ ಆದಾಯ, ಮಕ್ಕಳ ಆರೋಗ್ಯದಲ್ಲಿ ಕಾಳಜಿವಹಿಸಿ.
ಧನಸ್ಸು: ಪಿತ್ರಾರ್ಜಿತ ಆಸ್ತಿಯಿಂದ ಆದಾಯ, ವ್ಯವಹಾರದಲ್ಲಿ ಹೆಚ್ಚಿನ ಆದಾಯ, ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ.
ಮಕರ: ಸರ್ಕಾರಿ ನೌಕರರಿಗೆ ಬೆಂಬಲ ಸಿಗುವುದು ತಾಯಿಂದ ಸಹಕಾರ, ಕೌಟುಂಬಿಕ ಅಗತ್ಯತೆಗಳಿಗಾಗಿ ಖರ್ಚು.
ಕುಂಭ: ಹಣಕಾಸಿನಲ್ಲಿ ತೊಂದರೆ, ಬುದ್ಧಿ ಚಂಚಲತೆ ಅಧಿಕ, ನೂತನ ವಸ್ತು ಖರೀದಿ ಬೇಡ.
ಮೀನ: ನೌಕರಿಯಲ್ಲಿ ಬಡ್ತಿ, ಕೆಲಸ ಕಾರ್ಯಗಳಲ್ಲಿ ವಿಘ್ನ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…