Featured

ವ್ಯಾಕ್ಸಿನೇಷನ್ ಬಗ್ಗೆ ಸರ್ಕಾರದಿಂದ ಕೆಲಸ ನಡೆಯುತ್ತಿದೆ ; ಜನರು ಆತಂಕ, ಭಯ ಪಡುವ ಅವಶ್ಯಕತೆ ಇಲ್ಲ : ಸುಧಾಕರ್ -Vishwanews24

ವ್ಯಾಕ್ಸಿನೇಷನ್ ಬಗ್ಗೆ ಸರ್ಕಾರದಿಂದ ಕೆಲಸ ನಡೆಯುತ್ತಿದೆ ; ಜನರು ಆತಂಕ, ಭಯ ಪಡುವ ಅವಶ್ಯಕತೆ ಇಲ್ಲ : ಸುಧಾಕರ್ -Vishwanews24

ಬೆಂಗಳೂರು : ವ್ಯಾಕ್ಸಿನೇಷನ್ ಬಗ್ಗೆ ಸರ್ಕಾರದಿಂದ ಕೆಲಸ ನಡೆಯುತ್ತಿದೆ. ಜನರು ಆತಂಕ, ಭಯ ಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಿನ್ನೆ ನೀಡಿರುವುದು ಹೊಸ ಮಾರ್ಗಸೂಚಿ ಅಲ್ಲ. ಮೊದಲ ಬಾರಿಗೆ ನೀಡಿದ ಮಾರ್ಗಸೂಚಿ ಅಂಶಗಳನ್ನೇ ನೀಡಲಾಗಿದೆ. ಕೆಲವರು ಮೊದಲ ಮಾರ್ಗಸೂಚಿ ಸರಿಯಾಗಿ ತಿಳಿದುಕೊಳ್ಳದೇ ತಪ್ಪು ಸಂದೇಶ ರವಾನಿಸ್ತಿದ್ದಾರೆ. ನಿನ್ನೆಯ ಮಾರ್ಗಸೂಚಿಯನ್ನು ಹೊಸದಾಗಿ ಬದಲಾಯಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಆಕ್ಸಿಜನ್, ವೆಂಟಿಲೇಟರ್ ಬೆಡ್ ಬೇಕಾಗಿದೆ. 2,500 ಬೆಡ್ ಗಳಿರುವ ಮೇಕ್ ಶಿಫ್ಟ್ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಮಾಡ್ತೇವೆ. 800-1000 ವೆಂಟಿಲೇಟರ್ ಮಾಡ್ತೇವೆ. ಅತಿ ಶೀಘ್ರದಲ್ಲೇ ವೆಂಟಿಲೇಟರ್ ವ್ಯವಸ್ಥೆ ಮಾಡುತ್ತೇವೆ. ರೆಮ್ಡೆಸಿವಿರ್ ಔಷಧ ಅಗತ್ಯದಷ್ಟು ಸಪ್ಲೈ ಆಗಿದೆ. ಮೈಲಾನ್ ಕಂಪನಿಯಿಂದ ಬಯೋಕಾನ್ ಅಧ್ಯಕ್ಷೆ ಮುಜುಂದಾರ್ ಶಾ ರೊಂದಿಗೂ ಕೂಡ ಮಾತನಾಡಿದ್ದೇನೆ. ಈ ತಿಂಗಳಲ್ಲಿ ರೆಮ್ಡೆಸಿವರ್ ವಯಲ್ಸ್ ಕೊಡ್ತೇನೆ ಎಂದಿದ್ದಾರೆ ಎಂದು ತಿಳಿಸಿದ್ದಾರೆ.

ಉಡುಪಿ : ಮದುವೆ ಸಮಾರಂಭಕ್ಕೆ ಆಗಮಿಸುವವರಿಗೆ ಪಾಸ್ ಕಡ್ಡಾಯ ; 50 ಜನರ ಪಟ್ಟಿ ನೀಡಲು ಆದೇಶ -Vishwanews24

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

22 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago