ಬೆಂಗಳೂರು : ವ್ಯಾಕ್ಸಿನೇಷನ್ ಬಗ್ಗೆ ಸರ್ಕಾರದಿಂದ ಕೆಲಸ ನಡೆಯುತ್ತಿದೆ. ಜನರು ಆತಂಕ, ಭಯ ಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಿನ್ನೆ ನೀಡಿರುವುದು ಹೊಸ ಮಾರ್ಗಸೂಚಿ ಅಲ್ಲ. ಮೊದಲ ಬಾರಿಗೆ ನೀಡಿದ ಮಾರ್ಗಸೂಚಿ ಅಂಶಗಳನ್ನೇ ನೀಡಲಾಗಿದೆ. ಕೆಲವರು ಮೊದಲ ಮಾರ್ಗಸೂಚಿ ಸರಿಯಾಗಿ ತಿಳಿದುಕೊಳ್ಳದೇ ತಪ್ಪು ಸಂದೇಶ ರವಾನಿಸ್ತಿದ್ದಾರೆ. ನಿನ್ನೆಯ ಮಾರ್ಗಸೂಚಿಯನ್ನು ಹೊಸದಾಗಿ ಬದಲಾಯಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಆಕ್ಸಿಜನ್, ವೆಂಟಿಲೇಟರ್ ಬೆಡ್ ಬೇಕಾಗಿದೆ. 2,500 ಬೆಡ್ ಗಳಿರುವ ಮೇಕ್ ಶಿಫ್ಟ್ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಮಾಡ್ತೇವೆ. 800-1000 ವೆಂಟಿಲೇಟರ್ ಮಾಡ್ತೇವೆ. ಅತಿ ಶೀಘ್ರದಲ್ಲೇ ವೆಂಟಿಲೇಟರ್ ವ್ಯವಸ್ಥೆ ಮಾಡುತ್ತೇವೆ. ರೆಮ್ಡೆಸಿವಿರ್ ಔಷಧ ಅಗತ್ಯದಷ್ಟು ಸಪ್ಲೈ ಆಗಿದೆ. ಮೈಲಾನ್ ಕಂಪನಿಯಿಂದ ಬಯೋಕಾನ್ ಅಧ್ಯಕ್ಷೆ ಮುಜುಂದಾರ್ ಶಾ ರೊಂದಿಗೂ ಕೂಡ ಮಾತನಾಡಿದ್ದೇನೆ. ಈ ತಿಂಗಳಲ್ಲಿ ರೆಮ್ಡೆಸಿವರ್ ವಯಲ್ಸ್ ಕೊಡ್ತೇನೆ ಎಂದಿದ್ದಾರೆ ಎಂದು ತಿಳಿಸಿದ್ದಾರೆ.
ಉಡುಪಿ : ಮದುವೆ ಸಮಾರಂಭಕ್ಕೆ ಆಗಮಿಸುವವರಿಗೆ ಪಾಸ್ ಕಡ್ಡಾಯ ; 50 ಜನರ ಪಟ್ಟಿ ನೀಡಲು ಆದೇಶ -Vishwanews24
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …