ಬೆಂಗಳೂರು : ವ್ಯಾಕ್ಸಿನೇಷನ್ ಬಗ್ಗೆ ಸರ್ಕಾರದಿಂದ ಕೆಲಸ ನಡೆಯುತ್ತಿದೆ. ಜನರು ಆತಂಕ, ಭಯ ಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಿನ್ನೆ ನೀಡಿರುವುದು ಹೊಸ ಮಾರ್ಗಸೂಚಿ ಅಲ್ಲ. ಮೊದಲ ಬಾರಿಗೆ ನೀಡಿದ ಮಾರ್ಗಸೂಚಿ ಅಂಶಗಳನ್ನೇ ನೀಡಲಾಗಿದೆ. ಕೆಲವರು ಮೊದಲ ಮಾರ್ಗಸೂಚಿ ಸರಿಯಾಗಿ ತಿಳಿದುಕೊಳ್ಳದೇ ತಪ್ಪು ಸಂದೇಶ ರವಾನಿಸ್ತಿದ್ದಾರೆ. ನಿನ್ನೆಯ ಮಾರ್ಗಸೂಚಿಯನ್ನು ಹೊಸದಾಗಿ ಬದಲಾಯಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಆಕ್ಸಿಜನ್, ವೆಂಟಿಲೇಟರ್ ಬೆಡ್ ಬೇಕಾಗಿದೆ. 2,500 ಬೆಡ್ ಗಳಿರುವ ಮೇಕ್ ಶಿಫ್ಟ್ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಮಾಡ್ತೇವೆ. 800-1000 ವೆಂಟಿಲೇಟರ್ ಮಾಡ್ತೇವೆ. ಅತಿ ಶೀಘ್ರದಲ್ಲೇ ವೆಂಟಿಲೇಟರ್ ವ್ಯವಸ್ಥೆ ಮಾಡುತ್ತೇವೆ. ರೆಮ್ಡೆಸಿವಿರ್ ಔಷಧ ಅಗತ್ಯದಷ್ಟು ಸಪ್ಲೈ ಆಗಿದೆ. ಮೈಲಾನ್ ಕಂಪನಿಯಿಂದ ಬಯೋಕಾನ್ ಅಧ್ಯಕ್ಷೆ ಮುಜುಂದಾರ್ ಶಾ ರೊಂದಿಗೂ ಕೂಡ ಮಾತನಾಡಿದ್ದೇನೆ. ಈ ತಿಂಗಳಲ್ಲಿ ರೆಮ್ಡೆಸಿವರ್ ವಯಲ್ಸ್ ಕೊಡ್ತೇನೆ ಎಂದಿದ್ದಾರೆ ಎಂದು ತಿಳಿಸಿದ್ದಾರೆ.
ಉಡುಪಿ : ಮದುವೆ ಸಮಾರಂಭಕ್ಕೆ ಆಗಮಿಸುವವರಿಗೆ ಪಾಸ್ ಕಡ್ಡಾಯ ; 50 ಜನರ ಪಟ್ಟಿ ನೀಡಲು ಆದೇಶ -Vishwanews24
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…