ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದ್ದು, ಮೊದಲ ಹೆಜ್ಜೆಯಾಗಿ ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನಗಳ ನಿಷೇಧಕ್ಕೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.ವ್ಯಾಪಕ ಮಳೆಯಾಗುತ್ತಿರುವುದರಿಂದ ಭೂ ಕುಸಿತ, ಗುಡ್ಡ ಕುಸಿತದ ಅಪಾಯವಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ರೀತಿಯ ಮರದ ದಿಮ್ಮಿ, ಮರಳು ಸಾಗಿಸುವ ವಾಹನಗಳನ್ನು ಇಂದಿನಿಂದ ಅಕ್ಟೋಬರ್ 15ರವರೆಗೆ ಸಂಪೂರ್ಣವಾಗಿ ಸಂಚಾರ ನಿಷೇಧಿಸಲಾಗಿದೆ.
16,200 ಕೆಜಿಗಿಂತ ಹೆಚ್ಚಿನ ತೂಕದ ಸರಕು ಸಾಗಣೆ ವಾಹನಗಳಿಗೆ ಪ್ರವೇಶವಿಲ್ಲ, ಬುಲೆಟ್ ಟ್ಯಾಂಕರ್, ಶಿಪ್ ಕಾರ್ಗೋ ಕಂಟೈನರ್, ಲಾಂಗ್ ಚಾಸೀಸ್(ಮಲ್ಟಿ ಆಯಕ್ಸೆಲ್) ವಾಹನಗಳಿಗೂ ನಿರ್ಬಂಧಿಸಲಾಗಿದೆ. ಆದರೆ ಅಡುಗೆ ಅನಿಲ, ಇಂಧನ ಪೂರೈಕೆ, ಹಾಲು ಪೂರೈಕೆ, ಸರ್ಕಾರಿ ವಾಹನಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಸಿ. ಸತೀಶ್ ಅವರು ಆದೇಶ ಹೊರಡಿಸಿದ್ದಾರೆ.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…