ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದ್ದು, ಮೊದಲ ಹೆಜ್ಜೆಯಾಗಿ ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನಗಳ ನಿಷೇಧಕ್ಕೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.ವ್ಯಾಪಕ ಮಳೆಯಾಗುತ್ತಿರುವುದರಿಂದ ಭೂ ಕುಸಿತ, ಗುಡ್ಡ ಕುಸಿತದ ಅಪಾಯವಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ರೀತಿಯ ಮರದ ದಿಮ್ಮಿ, ಮರಳು ಸಾಗಿಸುವ ವಾಹನಗಳನ್ನು ಇಂದಿನಿಂದ ಅಕ್ಟೋಬರ್ 15ರವರೆಗೆ ಸಂಪೂರ್ಣವಾಗಿ ಸಂಚಾರ ನಿಷೇಧಿಸಲಾಗಿದೆ.
16,200 ಕೆಜಿಗಿಂತ ಹೆಚ್ಚಿನ ತೂಕದ ಸರಕು ಸಾಗಣೆ ವಾಹನಗಳಿಗೆ ಪ್ರವೇಶವಿಲ್ಲ, ಬುಲೆಟ್ ಟ್ಯಾಂಕರ್, ಶಿಪ್ ಕಾರ್ಗೋ ಕಂಟೈನರ್, ಲಾಂಗ್ ಚಾಸೀಸ್(ಮಲ್ಟಿ ಆಯಕ್ಸೆಲ್) ವಾಹನಗಳಿಗೂ ನಿರ್ಬಂಧಿಸಲಾಗಿದೆ. ಆದರೆ ಅಡುಗೆ ಅನಿಲ, ಇಂಧನ ಪೂರೈಕೆ, ಹಾಲು ಪೂರೈಕೆ, ಸರ್ಕಾರಿ ವಾಹನಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಸಿ. ಸತೀಶ್ ಅವರು ಆದೇಶ ಹೊರಡಿಸಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…