ಉಡುಪಿ: ದೇಶದಾದ್ಯಂತ ಆಚರಿಸುವ ಫೆ.14 ರ ವ್ಯಾಲೆಂಟೈನ್ಸ್ ಡೇಗೆ ಬಜರಂಗದಳ ವಿರೋಧ ವ್ಯಕ್ತ ಪಡಿಸಿದೆ. ಈ ಬಗ್ಗೆ ಬಜರಂಗದಳ ಕರ್ನಾಟಕ ದಕ್ಷಿಣದ ಸಂಯೋಜಕ ಸುನಿಲ್ ಕೆ ಆರ್ ಮಾಹಿತಿ ನೀಡಿದ್ದು, ಈ ಪ್ರೇಮಿಗಳ ದಿನಾಚರಣೆಯ ಹೆಸರಿನಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದು, ಇದನ್ನು ಬಜರಂಗದಳ ತೀವ್ರವಾಗಿ ವಿರೋಧಿಸುತ್ತದೆ. ಯುವ ಸಮಾಜ ಈ ದಿನವನ್ನು ಪುಲ್ವಾಮದಲ್ಲಿ ಭಯೋತ್ಪಾದಕರಿಂದ, ಈ ದೇಶಕೋಸ್ಕರ ಬಲಿದಾನ ಮಾಡಿದ ನಮ್ಮ ವೀರ ಸೈನಿಕರನ್ನು ನೆನೆಯುತ್ತ ಹುತಾತ್ಮ ದಿನವನ್ನಾಗಿ ಆಚರಿಸೋಣ ಎಂದು ಕರೆ ನಿಡಿದ್ದಾರೆ.
ಜಗತ್ತಿಗೆ ಜೀವನ ಹೇಗಿರಬೇಕು ಹೇಗೆ ಬದುಕಬೇಕು ಎಂದು ಹೇಳಿಕೊಟ್ಟ ದೇಶ ಭಾರತ. ನಮ್ಮ ದೇಶ ಒಂದು ದೇವಭೂಮಿ, ನಮ್ಮ ಸಂಸ್ಕøತಿ ಸಂಸ್ಕಾರ ಗಳಿಗೆ ಜಗತ್ತಿನಲ್ಲಿ ಮಹತ್ವವಿದೆ. ಸನಾತನ ಧರ್ಮ ಎಂಬ ಇತಿಹಾಸ ಇದೆ. ಅಂತಹ ಪವಿತ್ರ ನೆಲದ ಮೇಲೆ ನಿರಂತರ ಪಾಶ್ಚಿಮಾತ್ಯರ ದಾಳಿ ನಡೆಯುತ್ತಲೇ ಇದ್ದು, ಈ ನೆಲವನ್ನು ನಮ್ಮ ಸಂಸ್ಕೃತಿ ಯನ್ನು ನಾಶ ಮಾಡಿ ಮತಾಂತರ ಮಾಡುವ ಉದ್ದೇಶ. ಅದರಲ್ಲಿ ಪ್ರೇಮಿಗಳ ದಿನಾಚರಣೆ ವ್ಯಾಲೆಂಟೈನ್ಸ್ ಡೇ ಕೂಡಾ ಒಂದು ಎಂದು ಹೇಳಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…