Featured

ವ್ಯಾಲೆಂಟೈನ್ಸ್ ಡೇ ಬದಲು ವೀರಸೈನಿಕ ಹುತಾತ್ಮ ದಿನವನ್ನಾಗಿ ಆಚರಿಸಿ: ಭಜರಂಗದಳ ಕರ್ನಾಟಕ ದಕ್ಷಿಣ ಸಂಯೋಜಕ ಸುನಿಲ್ ಕೆ.ಆರ್ ಹೇಳಿಕೆ.-vishwanews24

ಉಡುಪಿ: ದೇಶದಾದ್ಯಂತ ಆಚರಿಸುವ ಫೆ.14 ರ ವ್ಯಾಲೆಂಟೈನ್ಸ್ ಡೇಗೆ ಬಜರಂಗದಳ ವಿರೋಧ ವ್ಯಕ್ತ ಪಡಿಸಿದೆ. ಈ ಬಗ್ಗೆ ಬಜರಂಗದಳ ಕರ್ನಾಟಕ ದಕ್ಷಿಣದ ಸಂಯೋಜಕ ಸುನಿಲ್ ಕೆ ಆರ್ ಮಾಹಿತಿ ನೀಡಿದ್ದು, ಈ ಪ್ರೇಮಿಗಳ ದಿನಾಚರಣೆಯ ಹೆಸರಿನಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದು, ಇದನ್ನು ಬಜರಂಗದಳ ತೀವ್ರವಾಗಿ ವಿರೋಧಿಸುತ್ತದೆ. ಯುವ ಸಮಾಜ ಈ ದಿನವನ್ನು ಪುಲ್ವಾಮದಲ್ಲಿ ಭಯೋತ್ಪಾದಕರಿಂದ, ಈ ದೇಶಕೋಸ್ಕರ ಬಲಿದಾನ ಮಾಡಿದ ನಮ್ಮ ವೀರ ಸೈನಿಕರನ್ನು ನೆನೆಯುತ್ತ ಹುತಾತ್ಮ ದಿನವನ್ನಾಗಿ ಆಚರಿಸೋಣ ಎಂದು ಕರೆ ನಿಡಿದ್ದಾರೆ.

ಜಗತ್ತಿಗೆ ಜೀವನ ಹೇಗಿರಬೇಕು ಹೇಗೆ ಬದುಕಬೇಕು ಎಂದು ಹೇಳಿಕೊಟ್ಟ ದೇಶ ಭಾರತ. ನಮ್ಮ ದೇಶ ಒಂದು ದೇವಭೂಮಿ, ನಮ್ಮ ಸಂಸ್ಕøತಿ ಸಂಸ್ಕಾರ ಗಳಿಗೆ ಜಗತ್ತಿನಲ್ಲಿ ಮಹತ್ವವಿದೆ. ಸನಾತನ ಧರ್ಮ ಎಂಬ ಇತಿಹಾಸ ಇದೆ. ಅಂತಹ ಪವಿತ್ರ ನೆಲದ ಮೇಲೆ ನಿರಂತರ ಪಾಶ್ಚಿಮಾತ್ಯರ ದಾಳಿ ನಡೆಯುತ್ತಲೇ ಇದ್ದು, ಈ ನೆಲವನ್ನು ನಮ್ಮ ಸಂಸ್ಕೃತಿ ಯನ್ನು ನಾಶ ಮಾಡಿ ಮತಾಂತರ ಮಾಡುವ ಉದ್ದೇಶ. ಅದರಲ್ಲಿ ಪ್ರೇಮಿಗಳ ದಿನಾಚರಣೆ ವ್ಯಾಲೆಂಟೈನ್ಸ್ ಡೇ ಕೂಡಾ ಒಂದು ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

4 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

7 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

10 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

11 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

11 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

11 hours ago