ಉಡುಪಿ : ಕುಂದಾಪುರ ತಾಲೂಕಿನ ಖಾಸಗಿ ಶಾಲೆಯ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಆಜಾನ್ಗೆ ನೃತ್ಯ ಮಾಡಿದ್ದಕ್ಕೆ ಹಿಂದೂಗಳಿಂದ ಆಕ್ಷೇಪ ವ್ಯಕ್ತವಾಗಿದ ಬೆನ್ನಲ್ಲೇ ಆಡಳಿತ ಮಂಡಳಿ ಕ್ಷಮೆ ಕೋರಿದೆ.
ಶಂಕರನಾರಾಯಣದ ಮದರ್ ಥೆರೆಸಾ ಮೆಮೋರಿಯಲ್ ಶಾಲೆ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಕ್ರೀಡಾಕೂಟ ಆಯೋಜಿಸಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮಾಡಿದ ಸ್ವಾಗತ ನೃತ್ಯ ಚರ್ಚೆಗೆ ಕಾರಣವಾಯ್ತು.
ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು 6 ವರ್ಷ ಕಡ್ಡಾಯ : ಸರ್ಕಾರದಿಂದ ಅಧಿಕೃತ ಆದೇಶ – Vishwanews24
ಸ್ವಾಗತ ನೃತ್ಯದಲ್ಲಿ ಹಿಂದೂ, ಕ್ರೈಸ್ತ, ಇಸ್ಲಾಂ ಹಾಡುಗಳಿಗೆ ವಿದ್ಯಾರ್ಥಿನಿಯರಿಂದ ನೃತ್ಯ ನಡೆದಿದೆ. ಅಲ್ಲಾಹು ಅಕ್ಬರ್ಗೆ (ಆಜಾನ್) ವಿದ್ಯಾರ್ಥಿಗಳು ನೃತ್ಯ ಮಾಡಿದ್ದಕ್ಕೆ ಸ್ಥಳದಲ್ಲೇ ಆಕ್ಷೇಪ ವ್ಯಕ್ತವಾಯ್ತು. ವೇದಿಕೆಯಲ್ಲಿದ್ದ ಸ್ಥಳೀಯ ಬಿಜೆಪಿ ಮುಖಂಡ ಉಮೇಶ್ ಶೆಟ್ಟಿ ಕಲ್ಗದ್ದೆ ಖಂಡನೆ ಮಾಡಿದರು.
ಸ್ಥಳೀಯ ಹಿಂದೂ ಪರ ಸಂಘಟನೆಗಳ ಖಂಡಿಸಿದ್ದು, ಶಾಲಾ ಆಡಳಿತ ಮಂಡಳಿ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದರು. ಕ್ಷಮೆ ಯಾಚಿಸದಿದ್ದರೆ ಪ್ರತಿಭಟಿಸುವ ಎಚ್ಚರಿಕೆ ನೀಡಿದರು. ಕೆಲಕಾಲ ಚರ್ಚೆ ನಡೆದು, ಶಾಲಾ ಆಡಳಿತ ಮಂಡಳಿ ವಿಷಾದ ವ್ಯಕ್ತಪಡಿಸಿದೆ.
ಸ್ವಾಗತ ನೃತ್ಯದಲ್ಲಿ 30 ಸೆಕೆಂಡ್ ಆಜಾನ್ಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದರು, ಆಮೇಲೆ ಕ್ರೈಸ್ತ ಧರ್ಮದ ಬೈಬಲ್ ಮತ್ತು ಶ್ಲೋಕಕ್ಕೆ ಹೆಜ್ಜೆ ಹಾಕಿದ್ದರು. ಹಿಂದೂ ಧಾರ್ಮಿಕ ಪದ್ಯಕ್ಕೂ ವಿದ್ಯಾರ್ಥಿಗಳು ಕುಣಿದಿದ್ದರು. ಆಜಾನ್ ಹೆಜ್ಜೆ ಹಾಕಿದ್ದರು. ಯಾರದ್ದೂ ಭಾವನೆಯನ್ನು ಘಾಸಿಗೊಳಿಸಲಾಗಿದೆ ಉದ್ದೇಶ ನಮ್ಮದಾಗಿರಲಿಲ್ಲ. ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದ್ದರೆ ಕ್ಷಮೆಯಾಚಿಸುತ್ತೇವೆ ಎಂದು ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರು ವಿಷಾದ ವ್ಯಕ್ತಪಡಿಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…