KAUP : ಹೃದಯಾಘಾತದಿಂದಾಗಿ 18 ವರ್ಷದ ಯುವಕನೋರ್ವ ಮೃತಪಟ್ಟ ಘಟನೆ ಶಂಕರಪುರ ಸಮೀಪದ ಸರ್ಕಾರಿಗುಡ್ಡೆ ಬಳಿ ನಡೆದಿದೆ.
ಮೃತ ಯುವಕನನ್ನು ಶಂಕರಪುರ ಸಮೀಪದ ಸರ್ಕಾರಿಗುಡ್ಡೆ ನಿವಾಸಿ ಚಂದ್ರ ಪೂಜಾರಿ ಅವರ ಪುತ್ರ ಕಾರ್ತಿಕ್ ಪೂಜಾರಿ (18) ಎಂದು ಗುರುತಿಸಲಾಗಿದೆ.
ಮೃತ ಕಾರ್ತಿಕ್ ಪೂಜಾರಿ ಹಿಂದಿನಿಂದಲೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಶುಕ್ರವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕಾರ್ತಿಕ್ ಕಾಪು ಮತ್ತು ಕಟಪಾಡಿ ವಲಯದ ಕಟ್ಟಡ ಸಾಮಾಗ್ರಿ ಸಾಗಾಟ ಲಾರಿ, ಟೆಂಪೋ ಮಾಲಕರ ಸಂಘದ ಅಧ್ಯಕ್ಷ, ಸಮಾಜಸೇವಕ ಚಂದ್ರ ಪೂಜಾರಿ ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಶಾಲಿನಿ ಚಂದ್ರ ದಂಪತಿಗಳ ಪುತ್ರರಾಗಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…