ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದ್ದು , ಮುಖ್ಯಮಂತ್ರಿ ಕುಮಾರಸ್ವಾಮಿಯ ವಿರುದ್ಧ ಉಡುಪಿ ಶಾಸಕ ರಘುಪತಿ ಹರಿಹಾಯ್ದಿದ್ದಾರೆ ಬಜೆಟ್ ವಿಚಾರವಾಗಿ ಮಾಧ್ಯಮದವರ ಜತೆ ಮಾತಾಡುತ್ತಾ” ಕರಾವಳಿ ಭಾಗವನ್ನ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು, ಸಣ್ಣ ನೀರಾವರಿ,ಪ್ರವಾಸೋದ್ಯಮದ ಬಗ್ಗೆಯಾಗಲಿ ಯಾವುದೇ ವಿಚಾರವನ್ನ ಬಜೆಟ್ ನಲ್ಲಿ ಘೋಷಿಸಿಲ್ಲ, ವಿಶೇಷವಾಗಿ ರೈತರ ಸಾಲಮನ್ನದ ಜತೆಗೆ ಮೀನುಗಾರರ ಸಾಲಮನ್ನ ವಿಶೇಷವಾಗಿ ಮಹಿಳಾ ಮೀನುಗಾರರ ಸಾಲವನ್ನಾದರೂ ಮಾಡಿ ಎಂದು ಮನವಿ ಮಾಡಿದ್ದರು ಯಾವುದನ್ನ ಗಣನೆಗೆ ಪಡೆಯದೆ ತಾರತಮ್ಯದ ಬಜೆಟ್ ಮಂಡನೆ ಮಾಡಿರುವುದೆ ಖೇದಕರ ಎಂದರು, ಮತ್ತು ಸರ್ಕಾರ ಶಂಕರಾಚಾರ್ಯರ ಜಯಂತಿ ಆಚರಣೆಗೆ ಅಸ್ತು ಅಂದಿರುವುದು ಸ್ವಾಗತ ಅದರ ಜತೆಗೆ ಮಧ್ವಚಾರ್ಯರು ಕರ್ನಾಟಕದಲ್ಲಿಯೇ ಹುಟ್ಟಿದ ಬೆಳೆದ ಮಹಾನ್ ವ್ಯಕ್ತಿ ಅವರ ಆಚರಣೆಯನ್ನು ಮಾಡುವಲ್ಲಿ ಸರ್ಕಾರ ಗಮನಹರಿಸಬೇಕೆಂದು ಆಗ್ರಹಿಸಿದರು”
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…