ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದ್ದು , ಮುಖ್ಯಮಂತ್ರಿ ಕುಮಾರಸ್ವಾಮಿಯ ವಿರುದ್ಧ ಉಡುಪಿ ಶಾಸಕ ರಘುಪತಿ ಹರಿಹಾಯ್ದಿದ್ದಾರೆ ಬಜೆಟ್ ವಿಚಾರವಾಗಿ ಮಾಧ್ಯಮದವರ ಜತೆ ಮಾತಾಡುತ್ತಾ” ಕರಾವಳಿ ಭಾಗವನ್ನ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು, ಸಣ್ಣ ನೀರಾವರಿ,ಪ್ರವಾಸೋದ್ಯಮದ ಬಗ್ಗೆಯಾಗಲಿ ಯಾವುದೇ ವಿಚಾರವನ್ನ ಬಜೆಟ್ ನಲ್ಲಿ ಘೋಷಿಸಿಲ್ಲ, ವಿಶೇಷವಾಗಿ ರೈತರ ಸಾಲಮನ್ನದ ಜತೆಗೆ ಮೀನುಗಾರರ ಸಾಲಮನ್ನ ವಿಶೇಷವಾಗಿ ಮಹಿಳಾ ಮೀನುಗಾರರ ಸಾಲವನ್ನಾದರೂ ಮಾಡಿ ಎಂದು ಮನವಿ ಮಾಡಿದ್ದರು ಯಾವುದನ್ನ ಗಣನೆಗೆ ಪಡೆಯದೆ ತಾರತಮ್ಯದ ಬಜೆಟ್ ಮಂಡನೆ ಮಾಡಿರುವುದೆ ಖೇದಕರ ಎಂದರು, ಮತ್ತು ಸರ್ಕಾರ ಶಂಕರಾಚಾರ್ಯರ ಜಯಂತಿ ಆಚರಣೆಗೆ ಅಸ್ತು ಅಂದಿರುವುದು ಸ್ವಾಗತ ಅದರ ಜತೆಗೆ ಮಧ್ವಚಾರ್ಯರು ಕರ್ನಾಟಕದಲ್ಲಿಯೇ ಹುಟ್ಟಿದ ಬೆಳೆದ ಮಹಾನ್ ವ್ಯಕ್ತಿ ಅವರ ಆಚರಣೆಯನ್ನು ಮಾಡುವಲ್ಲಿ ಸರ್ಕಾರ ಗಮನಹರಿಸಬೇಕೆಂದು ಆಗ್ರಹಿಸಿದರು”
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…