ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದ್ದು , ಮುಖ್ಯಮಂತ್ರಿ ಕುಮಾರಸ್ವಾಮಿಯ ವಿರುದ್ಧ ಉಡುಪಿ ಶಾಸಕ ರಘುಪತಿ ಹರಿಹಾಯ್ದಿದ್ದಾರೆ ಬಜೆಟ್ ವಿಚಾರವಾಗಿ ಮಾಧ್ಯಮದವರ ಜತೆ ಮಾತಾಡುತ್ತಾ” ಕರಾವಳಿ ಭಾಗವನ್ನ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು, ಸಣ್ಣ ನೀರಾವರಿ,ಪ್ರವಾಸೋದ್ಯಮದ ಬಗ್ಗೆಯಾಗಲಿ ಯಾವುದೇ ವಿಚಾರವನ್ನ ಬಜೆಟ್ ನಲ್ಲಿ ಘೋಷಿಸಿಲ್ಲ, ವಿಶೇಷವಾಗಿ ರೈತರ ಸಾಲಮನ್ನದ ಜತೆಗೆ ಮೀನುಗಾರರ ಸಾಲಮನ್ನ ವಿಶೇಷವಾಗಿ ಮಹಿಳಾ ಮೀನುಗಾರರ ಸಾಲವನ್ನಾದರೂ ಮಾಡಿ ಎಂದು ಮನವಿ ಮಾಡಿದ್ದರು ಯಾವುದನ್ನ ಗಣನೆಗೆ ಪಡೆಯದೆ ತಾರತಮ್ಯದ ಬಜೆಟ್ ಮಂಡನೆ ಮಾಡಿರುವುದೆ ಖೇದಕರ ಎಂದರು, ಮತ್ತು ಸರ್ಕಾರ ಶಂಕರಾಚಾರ್ಯರ ಜಯಂತಿ ಆಚರಣೆಗೆ ಅಸ್ತು ಅಂದಿರುವುದು ಸ್ವಾಗತ ಅದರ ಜತೆಗೆ ಮಧ್ವಚಾರ್ಯರು ಕರ್ನಾಟಕದಲ್ಲಿಯೇ ಹುಟ್ಟಿದ ಬೆಳೆದ ಮಹಾನ್ ವ್ಯಕ್ತಿ ಅವರ ಆಚರಣೆಯನ್ನು ಮಾಡುವಲ್ಲಿ ಸರ್ಕಾರ ಗಮನಹರಿಸಬೇಕೆಂದು ಆಗ್ರಹಿಸಿದರು”
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…