ಶತ್ರುಗಳ ಕಾಟದಿಂದ ಮುಕ್ತಿ : ನೋಡಿ ಇಂದಿನ ದಿನ ಭವಿಷ್ಯ – Vishwanews24
ಶತ್ರುಗಳ ಕಾಟದಿಂದ ಮುಕ್ತಿ : ನೋಡಿ ಇಂದಿನ ದಿನ ಭವಿಷ್ಯ – Vishwanews24
ಮೇಷ: ಧನ ಸಮೃದ್ಧಿ, ಹಲವಾರು ಒತ್ತಡಗಳು, ಹೂಡಿಕೆದಾರರಿಗೆ ಇದು ಸಮಯವಲ್ಲ.
ವೃಷಭ: ಕುಟುಂಬ ಸದಸ್ಯರಿಂದ ಪ್ರಶಂಸೆ, ಭಾವನೆಗಳ ನಿಯಂತ್ರಣದಲ್ಲಿ ವಿಫಲ, ಆರೋಗ್ಯದಲ್ಲಿ ಶಿಸ್ತುಬದ್ಧತೆ ಅವಶ್ಯ.
ಮಿಥುನ: ಹಣದ ಹರಿವು, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗಿಗಳಿಗೆ ಉತ್ತಮ ಫಲ.
ಕರ್ಕಾಟಕ: ವ್ಯಾಪಾರಿಗಳಿಗೆ ಉತ್ತಮ, ಒಳಿತಿಗಾಗಿ ಶ್ರಮಿಸಬೇಕು, ಹೊಟ್ಟೆ ಮತ್ತು ಗಂಟಲಿನ ಸಮಸ್ಯೆ.
ಸಿಂಹ: ಮಾತಿನಲ್ಲಿ ಜಾಗ್ರತೆ ಇರಲಿ, ಆರ್ಥಿಕತೆಯಲ್ಲಿ ಸುಧಾರಣೆ, ಮನಸ್ಸಿನಲ್ಲಿ ಅಶಾಂತಿ.
ಕನ್ಯಾ: ಚರ್ಮ ರೋಗಬಾಧಿಸಲಿದೆ, ಸಂಗಾತಿ ಹಾಗೂ ಮಿತ್ರರಿಂದ ಸಹಕಾರ, ಕುಟುಂಬದಲ್ಲಿ ಭಿನ್ನತೆ.
ತುಲಾ: ಶತ್ರುಗಳ ಕಾಟದಿಂದ ಮುಕ್ತಿ, ಆರೋಗ್ಯದಲ್ಲಿ ಕಾಳಜಿ ವಹಿಸಿ, ಶರೀರಕ್ಕೆ ಗಾಯ.
ವೃಶ್ಚಿಕ: ಸಾಹಸ ಕಾರ್ಯಗಳಲ್ಲಿ ಜಯಶೀಲತೆ, ಶೀತ ಮತ್ತು ಕೆಮ್ಮಿನಿಂದ ಅಸ್ವಸ್ಥತೆ, ವ್ಯಾಪಾರದಲ್ಲಿ ಹೆಚ್ಚಿನ ನಿರೀಕ್ಷೆ ಬೇಡ.
ಧನಸ್ಸು: ಮಾತಿನಲ್ಲಿ ಕಠಿಣತೆ, ಗೊಂದಲದ ವಾತಾವರಣ, ಪ್ಲಾಸ್ಟಿಕ್ ಉದ್ದಿಮೆಯಲ್ಲಿ ನಷ್ಟ.
ಮಕರ: ವಸ್ತುಗಳು ಕಳೆದುಹೋಗುವ ಸಾಧ್ಯತೆ, ಮಾತಿನಿಂದ ಕಾರ್ಯ ಸಾಧನೆ, ವೃತ್ತಿ ಜೀವನದಲ್ಲಿ ಮುನ್ನಡೆ.
ಕುಂಭ: ಕಲಾವಿದರಿಗೆ ಉತ್ತಮ ದಿನ, ಬುದ್ಧಿವಂತಿಕೆಯ ನಿರ್ಧಾರಗಳು ಅಗತ್ಯ, ಮಹಿಳೆಯರ ಆರೋಗ್ಯದಲ್ಲಿ ಕ್ಷೀಣತೆ.
ಮೀನ: ಕಾನೂನು ತೊಂದರೆಗಳಿಂದಾಗಿ ಸಮಸ್ಯೆ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು, ಕಠಿಣ ಪರಿಶ್ರಮದಿಂದ ಲಾಭ.
