Featured

ಶತ್ರುಗಳ ಕಾಟದಿಂದ ಮುಕ್ತಿ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಶತ್ರುಗಳ ಕಾಟದಿಂದ ಮುಕ್ತಿ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಮೇಷ: ಧನ ಸಮೃದ್ಧಿ, ಹಲವಾರು ಒತ್ತಡಗಳು, ಹೂಡಿಕೆದಾರರಿಗೆ ಇದು ಸಮಯವಲ್ಲ.

ವೃಷಭ: ಕುಟುಂಬ ಸದಸ್ಯರಿಂದ ಪ್ರಶಂಸೆ, ಭಾವನೆಗಳ ನಿಯಂತ್ರಣದಲ್ಲಿ ವಿಫಲ, ಆರೋಗ್ಯದಲ್ಲಿ ಶಿಸ್ತುಬದ್ಧತೆ ಅವಶ್ಯ.

ಮಿಥುನ: ಹಣದ ಹರಿವು, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗಿಗಳಿಗೆ ಉತ್ತಮ ಫಲ.

ಕರ್ಕಾಟಕ: ವ್ಯಾಪಾರಿಗಳಿಗೆ ಉತ್ತಮ, ಒಳಿತಿಗಾಗಿ ಶ್ರಮಿಸಬೇಕು, ಹೊಟ್ಟೆ ಮತ್ತು ಗಂಟಲಿನ ಸಮಸ್ಯೆ.

ಸಿಂಹ: ಮಾತಿನಲ್ಲಿ ಜಾಗ್ರತೆ ಇರಲಿ, ಆರ್ಥಿಕತೆಯಲ್ಲಿ ಸುಧಾರಣೆ, ಮನಸ್ಸಿನಲ್ಲಿ ಅಶಾಂತಿ.

ಕನ್ಯಾ: ಚರ್ಮ ರೋಗಬಾಧಿಸಲಿದೆ, ಸಂಗಾತಿ ಹಾಗೂ ಮಿತ್ರರಿಂದ ಸಹಕಾರ, ಕುಟುಂಬದಲ್ಲಿ ಭಿನ್ನತೆ.

ತುಲಾ: ಶತ್ರುಗಳ ಕಾಟದಿಂದ ಮುಕ್ತಿ, ಆರೋಗ್ಯದಲ್ಲಿ ಕಾಳಜಿ ವಹಿಸಿ, ಶರೀರಕ್ಕೆ ಗಾಯ.

ವೃಶ್ಚಿಕ: ಸಾಹಸ ಕಾರ್ಯಗಳಲ್ಲಿ ಜಯಶೀಲತೆ, ಶೀತ ಮತ್ತು ಕೆಮ್ಮಿನಿಂದ ಅಸ್ವಸ್ಥತೆ, ವ್ಯಾಪಾರದಲ್ಲಿ ಹೆಚ್ಚಿನ ನಿರೀಕ್ಷೆ ಬೇಡ.

ಧನಸ್ಸು: ಮಾತಿನಲ್ಲಿ ಕಠಿಣತೆ, ಗೊಂದಲದ ವಾತಾವರಣ, ಪ್ಲಾಸ್ಟಿಕ್ ಉದ್ದಿಮೆಯಲ್ಲಿ ನಷ್ಟ.

ಮಕರ: ವಸ್ತುಗಳು ಕಳೆದುಹೋಗುವ ಸಾಧ್ಯತೆ, ಮಾತಿನಿಂದ ಕಾರ್ಯ ಸಾಧನೆ, ವೃತ್ತಿ ಜೀವನದಲ್ಲಿ ಮುನ್ನಡೆ.

ಕುಂಭ: ಕಲಾವಿದರಿಗೆ ಉತ್ತಮ ದಿನ, ಬುದ್ಧಿವಂತಿಕೆಯ ನಿರ್ಧಾರಗಳು ಅಗತ್ಯ, ಮಹಿಳೆಯರ ಆರೋಗ್ಯದಲ್ಲಿ ಕ್ಷೀಣತೆ.

ಮೀನ: ಕಾನೂನು ತೊಂದರೆಗಳಿಂದಾಗಿ ಸಮಸ್ಯೆ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು, ಕಠಿಣ ಪರಿಶ್ರಮದಿಂದ ಲಾಭ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

6 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

6 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

6 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

7 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago