Featured

ಶತ್ರುಗಳ ಕಾಟದಿಂದ ಮುಕ್ತಿ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಶತ್ರುಗಳ ಕಾಟದಿಂದ ಮುಕ್ತಿ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಮೇಷ: ಧನ ಸಮೃದ್ಧಿ, ಹಲವಾರು ಒತ್ತಡಗಳು, ಹೂಡಿಕೆದಾರರಿಗೆ ಇದು ಸಮಯವಲ್ಲ.

ವೃಷಭ: ಕುಟುಂಬ ಸದಸ್ಯರಿಂದ ಪ್ರಶಂಸೆ, ಭಾವನೆಗಳ ನಿಯಂತ್ರಣದಲ್ಲಿ ವಿಫಲ, ಆರೋಗ್ಯದಲ್ಲಿ ಶಿಸ್ತುಬದ್ಧತೆ ಅವಶ್ಯ.

ಮಿಥುನ: ಹಣದ ಹರಿವು, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗಿಗಳಿಗೆ ಉತ್ತಮ ಫಲ.

ಕರ್ಕಾಟಕ: ವ್ಯಾಪಾರಿಗಳಿಗೆ ಉತ್ತಮ, ಒಳಿತಿಗಾಗಿ ಶ್ರಮಿಸಬೇಕು, ಹೊಟ್ಟೆ ಮತ್ತು ಗಂಟಲಿನ ಸಮಸ್ಯೆ.

ಸಿಂಹ: ಮಾತಿನಲ್ಲಿ ಜಾಗ್ರತೆ ಇರಲಿ, ಆರ್ಥಿಕತೆಯಲ್ಲಿ ಸುಧಾರಣೆ, ಮನಸ್ಸಿನಲ್ಲಿ ಅಶಾಂತಿ.

ಕನ್ಯಾ: ಚರ್ಮ ರೋಗಬಾಧಿಸಲಿದೆ, ಸಂಗಾತಿ ಹಾಗೂ ಮಿತ್ರರಿಂದ ಸಹಕಾರ, ಕುಟುಂಬದಲ್ಲಿ ಭಿನ್ನತೆ.

ತುಲಾ: ಶತ್ರುಗಳ ಕಾಟದಿಂದ ಮುಕ್ತಿ, ಆರೋಗ್ಯದಲ್ಲಿ ಕಾಳಜಿ ವಹಿಸಿ, ಶರೀರಕ್ಕೆ ಗಾಯ.

ವೃಶ್ಚಿಕ: ಸಾಹಸ ಕಾರ್ಯಗಳಲ್ಲಿ ಜಯಶೀಲತೆ, ಶೀತ ಮತ್ತು ಕೆಮ್ಮಿನಿಂದ ಅಸ್ವಸ್ಥತೆ, ವ್ಯಾಪಾರದಲ್ಲಿ ಹೆಚ್ಚಿನ ನಿರೀಕ್ಷೆ ಬೇಡ.

ಧನಸ್ಸು: ಮಾತಿನಲ್ಲಿ ಕಠಿಣತೆ, ಗೊಂದಲದ ವಾತಾವರಣ, ಪ್ಲಾಸ್ಟಿಕ್ ಉದ್ದಿಮೆಯಲ್ಲಿ ನಷ್ಟ.

ಮಕರ: ವಸ್ತುಗಳು ಕಳೆದುಹೋಗುವ ಸಾಧ್ಯತೆ, ಮಾತಿನಿಂದ ಕಾರ್ಯ ಸಾಧನೆ, ವೃತ್ತಿ ಜೀವನದಲ್ಲಿ ಮುನ್ನಡೆ.

ಕುಂಭ: ಕಲಾವಿದರಿಗೆ ಉತ್ತಮ ದಿನ, ಬುದ್ಧಿವಂತಿಕೆಯ ನಿರ್ಧಾರಗಳು ಅಗತ್ಯ, ಮಹಿಳೆಯರ ಆರೋಗ್ಯದಲ್ಲಿ ಕ್ಷೀಣತೆ.

ಮೀನ: ಕಾನೂನು ತೊಂದರೆಗಳಿಂದಾಗಿ ಸಮಸ್ಯೆ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು, ಕಠಿಣ ಪರಿಶ್ರಮದಿಂದ ಲಾಭ.

Vishwa News 24

Recent Posts

ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ – vishwanews24

ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…

8 hours ago

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…

11 hours ago

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ – vishwanews24

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…

12 hours ago

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ – vishwanews24

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…

13 hours ago

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ – vishwanews24

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…

15 hours ago

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ – vishwanews24

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…

15 hours ago