ಮೇಷ: ಧನ ಸಮೃದ್ಧಿ, ಹಲವಾರು ಒತ್ತಡಗಳು, ಹೂಡಿಕೆದಾರರಿಗೆ ಇದು ಸಮಯವಲ್ಲ.
ವೃಷಭ: ಕುಟುಂಬ ಸದಸ್ಯರಿಂದ ಪ್ರಶಂಸೆ, ಭಾವನೆಗಳ ನಿಯಂತ್ರಣದಲ್ಲಿ ವಿಫಲ, ಆರೋಗ್ಯದಲ್ಲಿ ಶಿಸ್ತುಬದ್ಧತೆ ಅವಶ್ಯ.
ಮಿಥುನ: ಹಣದ ಹರಿವು, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗಿಗಳಿಗೆ ಉತ್ತಮ ಫಲ.
ಕರ್ಕಾಟಕ: ವ್ಯಾಪಾರಿಗಳಿಗೆ ಉತ್ತಮ, ಒಳಿತಿಗಾಗಿ ಶ್ರಮಿಸಬೇಕು, ಹೊಟ್ಟೆ ಮತ್ತು ಗಂಟಲಿನ ಸಮಸ್ಯೆ.
ಸಿಂಹ: ಮಾತಿನಲ್ಲಿ ಜಾಗ್ರತೆ ಇರಲಿ, ಆರ್ಥಿಕತೆಯಲ್ಲಿ ಸುಧಾರಣೆ, ಮನಸ್ಸಿನಲ್ಲಿ ಅಶಾಂತಿ.
ಕನ್ಯಾ: ಚರ್ಮ ರೋಗಬಾಧಿಸಲಿದೆ, ಸಂಗಾತಿ ಹಾಗೂ ಮಿತ್ರರಿಂದ ಸಹಕಾರ, ಕುಟುಂಬದಲ್ಲಿ ಭಿನ್ನತೆ.
ತುಲಾ: ಶತ್ರುಗಳ ಕಾಟದಿಂದ ಮುಕ್ತಿ, ಆರೋಗ್ಯದಲ್ಲಿ ಕಾಳಜಿ ವಹಿಸಿ, ಶರೀರಕ್ಕೆ ಗಾಯ.
ವೃಶ್ಚಿಕ: ಸಾಹಸ ಕಾರ್ಯಗಳಲ್ಲಿ ಜಯಶೀಲತೆ, ಶೀತ ಮತ್ತು ಕೆಮ್ಮಿನಿಂದ ಅಸ್ವಸ್ಥತೆ, ವ್ಯಾಪಾರದಲ್ಲಿ ಹೆಚ್ಚಿನ ನಿರೀಕ್ಷೆ ಬೇಡ.
ಧನಸ್ಸು: ಮಾತಿನಲ್ಲಿ ಕಠಿಣತೆ, ಗೊಂದಲದ ವಾತಾವರಣ, ಪ್ಲಾಸ್ಟಿಕ್ ಉದ್ದಿಮೆಯಲ್ಲಿ ನಷ್ಟ.
ಮಕರ: ವಸ್ತುಗಳು ಕಳೆದುಹೋಗುವ ಸಾಧ್ಯತೆ, ಮಾತಿನಿಂದ ಕಾರ್ಯ ಸಾಧನೆ, ವೃತ್ತಿ ಜೀವನದಲ್ಲಿ ಮುನ್ನಡೆ.
ಕುಂಭ: ಕಲಾವಿದರಿಗೆ ಉತ್ತಮ ದಿನ, ಬುದ್ಧಿವಂತಿಕೆಯ ನಿರ್ಧಾರಗಳು ಅಗತ್ಯ, ಮಹಿಳೆಯರ ಆರೋಗ್ಯದಲ್ಲಿ ಕ್ಷೀಣತೆ.
ಮೀನ: ಕಾನೂನು ತೊಂದರೆಗಳಿಂದಾಗಿ ಸಮಸ್ಯೆ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು, ಕಠಿಣ ಪರಿಶ್ರಮದಿಂದ ಲಾಭ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…