ಶನಿದೋಷ ನಿವಾರಣೆಗೆ ಪರಿಹಾರಗಳು -Vishwanews24

ಶನಿದೋಷ ನಿವಾರಣೆಗೆ ಪರಿಹಾರಗಳು -Vishwanews24

ಜೀವನದಲ್ಲಿ ಆನಂದವನ್ನು ಅನುಭವಿಸಲು ಬಿಡದವನು ಶನಿ ಎಂಬ ನಂಬಿಕೆ ಇದೆ. ,ಇದರಿಂದಾಗಿ ನಿಮ್ಮ ಜೀವನದಲ್ಲಿ ಸಾಕಷ್ಟು ಒತ್ತಡ ಹಾಗೂ ಉದ್ವೇಗವನ್ನು ಅನುಭವಿಸುತ್ತೀರಿ.

ನಿಮಗೆ ಪ್ರತಿಭೆ ಇದ್ದರೂ ಹಿಂದಿನ ಜನ್ಮದ ಪರಿಣಾಮಗಳು ಈ ಜನ್ಮದಲ್ಲಿಯೂ ನಿಮಗೆ ಏನನ್ನೂ ಸಾಧಿಸಲು ಬಿಡುವುದಿಲ್ಲ. ನಿಮ್ಮ ಒಳ್ಳೆಯತನವನ್ನು ಯಾರೂ ಗುರುತಿಸುವುದಿಲ್ಲ ಹಾಗೂ ನಿಮ್ಮ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ಶನಿದೋಷವಿದ್ದರೆ ಪ್ರೀತಿಯನ್ನು ಪಡೆಯಲು ಅಶಕ್ತರಾಗುತ್ತೀರಿ, ಶನಿ ದೋಷದಿಂದಾಗಿ ನೀವು ಆರೋಗ್ಯಕರ ಜೀವನವನ್ನು ನಡೆಸಲು ಅಶಕ್ತರಾಗುವಿರಿ. ಶನಿದೋಷದಿಂದಾಗಿ ಎಷ್ಟೇ ಹಣ ಸಂಪಾದಿಸಿದರೂ ಉಳಿತಾಯವಾಗದು.

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

ಶನಿದೋಷವು ನಿಮ್ಮ ಕೆಲಸವನ್ನು ಪೂರ್ತಿಯಾಗಿ ಮಾಡಲು ಬಿಡಲಾರದು ಅಥವಾ ನೀವೇ ಆ ಕೆಲಸಕ್ಕೆ ವಿರಾಮ ಹಾಕಬಹುದು ಅಥವಾ ಆ ಕೆಲಸವೇ ನಿಮ್ಮಿಂದ ದೂರವಾಗಬಹುದು. ಮಹಿಳೆಯರಿಗೆ ಶನಿದೋಷವಿದ್ದರೆ ತಂದೆಯಿಂದ ಪ್ರೀತಿಯನ್ನು ಪಡೆಯಲಾಗದು, ಪುರುಷರಿಗೆ ಶನಿದೋಷವಿದ್ದಲ್ಲಿ ತಾಯಿಯ ಪ್ರೀತಿಯನ್ನು ಪಡೆಯಲು ಸಾಧ್ಯವಾಗದು.

ಶನಿದೋಷ ನಿವಾರಣೆಗೆ ಪರಿಹಾರಗಳು

ಜೀವನದಲ್ಲಿ ಪ್ರೀತಿಯನ್ನು ಪಡೆಯಲು ಅಶಕ್ತರಾಗಿರುವವರು ಅಥವಾ ಪತಿಯ ಪ್ರೀತಿಯನ್ನು ಕಳೆದುಕೊಂಡಿರುವವರು ಶನಿದೋಷ ನಿವಾರಣೆಗೆ ಕಪ್ಪು ಎಳ್ಳು ಹಾಗೂ ಹಸುವಿನ ಹಾಲನ್ನು ಶಿವನಿಗೆ ಅರ್ಪಿಸಿ, ಸ್ವಲ್ಪ ಹಾಲಿಗೆ ಕಪ್ಪು ಎಳ್ಳನ್ನು ಬೆರೆಸಿಯೂ ಅರ್ಪಿಸಬಹುದು.

ಅಶ್ವತ್ಥ ಮರದ ಕೆಳಗೆ ಶಿವಲಿಂಗವನ್ನು ಇಟ್ಟು ಭಕ್ತಿಯಿಂದ ಪೂಜೆ ಮಾಡಬೇಕು

ಅಮವಾಸ್ಯೆಯಂದು ಪಿತ್ರದೋಷ ನಿವಾರಣೆಗೆ ಪರಿಹಾರ ಕ್ರಮಗಳನ್ನು ಮಾಡಿ

ಪುಷ್ಯಾ, ಅನುರಾಧಾ, ಉತ್ತರಾ ಹಾಗೂ ಭಾದ್ರಪದ ನಕ್ಷತ್ರವಿರುವ ದಿನ ಎಣ್ಣೆ ಅಥವಾ ಔಷಧಿಯನ್ನು ದಾನ ಮಾಡಿ. ಉಪ್ಪು, ಸಾಸಿವೆ ಹಾಗೂ ಎಳ್ಳನ್ನೂ ಇದೇ ನಕ್ಷತ್ರಗಳಿರುವ ದಿನ ದಾನ ಮಾಡಿ

ಶನಿದೋಷ ಪರಿಹಾರಕ್ಕಾಗಿ ಎಳ್ಳು, ಉದ್ದಿನಕಾಳು ಹಾಘೂ ಸಕ್ಕರೆಯನ್ನು ಬೆರೆಸಿ ಬೆಳಗ್ಗೆ ಇರುವೆಗಳಿಗೆ ಹಾಕಿ ಐದು ಉದ್ದಿನ ಕಾಳನ್ನು ಹರಿವ ನೀರಿನಲ್ಲಿ ಬಿಡಬೇಕು

ಬೆಳಗ್ಗಿನ ಉಪಾಹಾರಕ್ಕೆ ಮುನ್ನ ಕರಿಮೆಣಸನ್ನು ಅಗಿದು ತಿನ್ನಬೇಕು

ಕರಿಮೆಣಸು ಹಾಗೂ ಕಪ್ಪು ಉಪ್ಪನ್ನು ನೀವು ಸೇವಿಸುವ ಆಹಾರದಲ್ಲಿ ಬಳಸಿ

ಮಲಗುವ ಮುನ್ನ ಕೈ ಹಾಗೂ ಕಾಲಿನ ಉಗುರುಗಳಿಗೆ ಎಣ್ಣೆಯನ್ನು ಹಚ್ಚಬೇಕು

ಉದ್ದಿನ ಬೇಳೆಯಿಂದ ಮಾಡಿದ ತಿಂಡಿ, ಉದ್ದಿನ ಬೇಳೆಯ ಖಿಚಡಿಯನ್ನು ದಾನ ಮಾಡುವುದು ಒಳ್ಳೆಯದು

ಶನಿ ದೋಷದಿಂದಾಗಿ ವಾತ ಸಂಬಂಧೀ ಸಮಸ್ಯೆಯಿಂದಾಗಿ ಬೆನ್ನುನೋವು ಹಾಗೂ ತಲೆನೋವು ಉಂಟಾಗಬಹುದು. ಈ ಸಮಸ್ಯೆಯನ್ನು ನಿವಾರಿಸಲು ದಿನನಿತ್ಯ ಅನುಲೋಮ ವಿಲೋಮ ಪ್ರಾಣಾಯಾಮವನ್ನು ಮಾಡಿ.

ಶನಿ ಸ್ತ್ರೋತ್ರವನ್ನು ದಿನ ನಿತ್ಯ ಪಠಿಸಿ

ಒಡೆದು ಹೋಗಿರುವ ಮನೆಗೆ ಹೋಗಬೇಡಿ ಹಾಗೂ ಒಡೆದ ಮನೆಯಲ್ಲಿ ವಾಸಿಸಬೇಡಿ

ನಿಮ್ಮನ್ನು ಉನ್ನತೀಕರಿಸುವ ಯಾವುದನ್ನೂ ಸ್ವೀಕರಿಸಬೇಡಿ

ನಿಮ್ಮ ರಾಶಿಯಲ್ಲಿ ಶನಿ ಕೆಟ್ಟ ಸ್ಥಾನದಲ್ಲಿದ್ದರೆ ಮಾಂಸಾಹಾರ ಸೇವನೆ ಮಾಡಬಾರದು

ನಿಮ್ಮ ಜೀವನ ಸಂಗಾತಿಗೆ ಪ್ರೀತಿಯನ್ನು ನೀಡಿ, ಇಲ್ಲವಾದಲ್ಲಿ ಮುಂದೆ ತೊಂದರೆಯಾಗಬಹುದು

ಗುರುವಿನೊಂದಿಗೆ ದೇವಸ್ಥಾನದಲ್ಲಿ ಸತ್ಸಂಗದಲ್ಲಿ ಪಾಳ್ಗೊಳ್ಳಿ, ನಿಮಗೆ ಗುರುವಿಲ್ಲದಿದ್ದರೆ ದೇವಸ್ಥಾನದಲ್ಲಿ ಕುಳಿತುಕೊಂಡು ಅಲ್ಲಿ ನಡೆಯುವಂತಹ ಚರ್ಚೆಯಲ್ಲಿ ಪಾಲ್ಗೊಳ್ಳಿ

ನೀವು ನಷ್ಟವನ್ನು ಅನುಭವಿಸುತ್ತಿದರೂ ಕೂಡಾ ಯಾರನ್ನೂ ಮೋಸಗೊಳಿಸಬೇಡಿ, ಪ್ರಾಮಾಣಿಕವಾಗಿರಿ ಹಾಗೂ ಸುಳ್ಳು ಹೇಳಬೇಡಿ
ಮೂಲಧರ ಚಕ್ರವನ್ನು ಧ್ಯಾನಿಸಿ

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

Vishwa News 24

Recent Posts

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

15 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

24 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

39 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

54 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

3 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago