ಶನಿವಾರದ ರಾಶಿ ಭವಿಷ್ಯ ಪಂಡಿತ್ ಶೇಷಗಿರಿ ಭಟ್ 11/07/2020-vishwanews24

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಮೇಷ: ಮಕ್ಕಳ ವಿಚಾರದಲ್ಲಿ ಮನಃಸ್ತಾಪ, ಸಂಗಾತಿಯನ್ನು ನಿಂದಿಸುವಿರಿ, ಸ್ನೇಹಿತರಿಂದ ಬೇಸರ, ಒಬ್ಬಂಟಿಯಾಗಿರಲು ಆಲೋಚನೆ, ಕೃಷಿಕರಿಗೆ ಲಾಭ, ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಉದ್ಯೋಗಸ್ಥರಿಗೆ ಧನಾಗಮನ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ವೃಷಭ: ಸೈಟ್-ವಾಹನ ಖರೀದಿಗೆ ಯೋಚನೆ, ಸಾಲದ ಸಹಾಯ ಲಭಿಸುವುದು, ಶೀತ ಸಂಬಂಧಿತ ಸಮಸ್ಯೆ, ಆರೋಗ್ಯದಲ್ಲಿ ವಯತ್ಯಾಸ, ಮಹಿಳಾ ಶತ್ರುಗಳಿಂದ ಕಿರಿಕಿರಿ, ಮಾನಸಿಕ ವೇದನೆ.ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಮಿಥುನ: ಮೋಜು ಮಸ್ತಿಯಲ್ಲಿ ತೊಡಗುವಿರಿ, ಕಲಾ ಚಟುವಟಿಕೆಗಳಿಗೆ ಪ್ರಯಾಣ, ಪ್ರೇಮ ವಿಚಾರ ಕುಟುಂಬದಲ್ಲಿ ಪ್ರಸ್ತಾಪ, ಆಸೆ ಆಕಾಂಕ್ಷೆ ಭಾವನೆಗಳಲ್ಲಿ ವಿಹಾರ, ಸೌಂದರ್ಯ ವರ್ಧಕ ವಸ್ತು ಖರೀದಿಗಾಗಿ ಖರ್ಚು, ಹಣಕಾಸು ಖರ್ಚಿನ ಬಗ್ಗೆ ನಿಗಾವಹಿಸಿ.

ಕಟಕ: ಸ್ನೇಹಿತರ ಮಧ್ಯೆ ಮನಃಸ್ತಾಪ, ಭೂ ವ್ಯವಹಾರದಲ್ಲಿ ಮೋಸ, ವಾಹನ ಖರೀದಿಯಲ್ಲಿ ಎಚ್ಚರ, ನಂಬಿಕಸ್ಥರಿಂದ ಹಣ ಮೋಸದ ಆತಂಕ, ಮಿತ್ರರ ಜೀವನದಲ್ಲಿ ಏರುಪೇರು.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಸಿಂಹ: ಉದ್ಯೋಗ ಸ್ಥಳದಲ್ಲಿ ಅನುಮಾನ, ಗೌರವಕ್ಕೆ ಚ್ಯುತಿ, ವಿಕೃತ ಆಸೆಗಳಿಗೆ ಮನಸ್ಸು, ದೈಹಿಕ-ಮಾನಸಿಕ ಸ್ಥಿತಿ ವಿಚಲಿತ, ಕುಟುಂಬಸ್ಥರಿಂದ ಕಿರಿಕಿರಿ, ಸಂಗಾತಿಯಿಂದ ಮಾನಸಿಕ ಹಿಂಸೆ.

ಕನ್ಯಾ: ದೂರ ಪ್ರದೇಶದಲ್ಲಿ ಉದ್ಯೋಗಾವಕಾಶ, ದುಶ್ಚಟ-ಮೋಜು ಮಸ್ತಿ ಹೆಚ್ಚಾಗುವುದು, ಐಷಾರಾಮಿ ಜೀವನಕ್ಕೆ ಮನಸ್ಸು, ಬಂದ ಲಾಭವನ್ನು ಖರ್ಚು ಮಾಡುವಿರಿ, ಪತ್ರ ವ್ಯವಹಾರಗಳಿಂದ ನಷ್ಟ-ಸಂಕಷ್ಟ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ತುಲಾ: ಸ್ವಂತ ಉದ್ಯಮದಲ್ಲಿ ಅನುಕೂಲ, ವ್ಯಾಪಾರ-ವ್ಯವಹಾರದಲ್ಲಿ ಅಧಿಕ ಲಾಭ, ಕಲಾವಿದರಿಗೆ ಅವಕಾಶ ಲಭಿಸುವ ಸಾಧ್ಯತೆ, ಉದ್ಯೋಗಾವಕಾಶ ಪ್ರಾಪ್ತಿ, ಅನಿರೀಕ್ಷಿತ ಶುಭ ಫಲ ಯೋಗ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681 

ವೃಶ್ಚಿಕ: ಸಂಗಾತಿ ನಡವಳಿಕೆ ಸಂಶಯಾತ್ಮಕ, ಉದ್ಯೋಗ ಸ್ಥಳದಲ್ಲಿ ಮೋಸ, ಗೌರವಕ್ಕೆ ಧಕ್ಕೆ, ನಿಂದನೆ, ವಸ್ತ್ರಾಭರಣ ಖರೀದಿಯಲ್ಲಿ ನಷ್ಟ.

ಧನಸ್ಸು: ಆತ್ಮೀಯರು-ಬಂಧುಗಳಿಂದ ಸಹಾಯ ಕೇಳುವಿರಿ, ಶೀತ ಸಂಬಂಧಿತ ಸಮಸ್ಯೆ, ಅತೀ ಕುಡಿತದಿಂದ ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರ ನಡವಳಿಕೆಯಿಂದ ಕಿರಿಕಿರಿ, ಮನಸ್ಸಿಗೆ ಬೇಸರ.

ಮಕರ: ಆಕಸ್ಮಿಕ ಪ್ರೇಮದ ಬಲೆಗೆ ಸಿಲುಕುವಿರಿ, ಸಂಗಾತಿ ಆಯ್ಕೆಯಲ್ಲಿ ಎಚ್ಚರಿಕೆ, ಆಸೆ, ಭಾವೆನಗಳಿಗೆ ಧಕ್ಕೆ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಕುಂಭ: ಸ್ಥಿರಾಸ್ತಿ-ಚಿನ್ನಾಭರಣ ಮೇಲೆ ಸಾಲ ಸಾಧ್ಯತೆ, ಭವಿಷ್ಯದ ಬಗ್ಗೆ ಚಿಂತನೆ, ಆತಂಕದಲ್ಲಿ ದಿನ ಕಳೆಯುವಿರಿ, ಮಾಟ-ಮಂತ್ರ ತಂತ್ರದ ಭೀತಿ, ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಮೀನ: ಸ್ವಲ್ಪ ಎಚ್ಚರ ತಪ್ಪಿದ್ರೂ ತೊಂದರೆ, ಪೊಲೀಸ್ ಸ್ಟೇಷನ್ ಮೆಟ್ಟಿಲೇರುವ ಸಾಧ್ಯತೆ, ಅನ್ಯರ ತಪ್ಪಿನಿಂದ ಶಿಕ್ಷೆಗೊಳಗಾಗುವಿರಿ, ಬಂಧುಗಳೇ ಶತ್ರುಗಳಾಗುವರು, ಉದರ, ಪಿತ್ತ, ಕಫ ಬಾಧೆ, ಗರ್ಭಕ್ಕೆ ಸಂಬಂಧಿತ ಸಮಸ್ಯೆ, ಸಂತಾನ ವಿಚಾರದಲ್ಲಿ ಓಡಾಟ.

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಪಂಡಿತ್ ಶೇಷಗಿರಿ ಭಟ್

9482206681

ಖಾಯಂ ವಿಳಾಸ,#28 .21ನೇ ಮುಖ್ಯರಸ್ತೆ ಬಿಡಿಎ ಶಾಪಿಂಗ್ ಕಾಂಪ್ಲೆಕ್ಸ್ ಅಪೋಸಿಟ್ ಬನಶಂಕರಿ

ಎರಡನೇ ಅಂತ ಬೆಂಗಳೂರು 70

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago