ಶನಿವಾರದ ರಾಶಿ ಭವಿಷ್ಯ ಪಂಡಿತ್ ಶೇಷಗಿರಿ ಭಟ್ 11/07/2020-vishwanews24

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಮೇಷ: ಮಕ್ಕಳ ವಿಚಾರದಲ್ಲಿ ಮನಃಸ್ತಾಪ, ಸಂಗಾತಿಯನ್ನು ನಿಂದಿಸುವಿರಿ, ಸ್ನೇಹಿತರಿಂದ ಬೇಸರ, ಒಬ್ಬಂಟಿಯಾಗಿರಲು ಆಲೋಚನೆ, ಕೃಷಿಕರಿಗೆ ಲಾಭ, ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಉದ್ಯೋಗಸ್ಥರಿಗೆ ಧನಾಗಮನ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ವೃಷಭ: ಸೈಟ್-ವಾಹನ ಖರೀದಿಗೆ ಯೋಚನೆ, ಸಾಲದ ಸಹಾಯ ಲಭಿಸುವುದು, ಶೀತ ಸಂಬಂಧಿತ ಸಮಸ್ಯೆ, ಆರೋಗ್ಯದಲ್ಲಿ ವಯತ್ಯಾಸ, ಮಹಿಳಾ ಶತ್ರುಗಳಿಂದ ಕಿರಿಕಿರಿ, ಮಾನಸಿಕ ವೇದನೆ.ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಮಿಥುನ: ಮೋಜು ಮಸ್ತಿಯಲ್ಲಿ ತೊಡಗುವಿರಿ, ಕಲಾ ಚಟುವಟಿಕೆಗಳಿಗೆ ಪ್ರಯಾಣ, ಪ್ರೇಮ ವಿಚಾರ ಕುಟುಂಬದಲ್ಲಿ ಪ್ರಸ್ತಾಪ, ಆಸೆ ಆಕಾಂಕ್ಷೆ ಭಾವನೆಗಳಲ್ಲಿ ವಿಹಾರ, ಸೌಂದರ್ಯ ವರ್ಧಕ ವಸ್ತು ಖರೀದಿಗಾಗಿ ಖರ್ಚು, ಹಣಕಾಸು ಖರ್ಚಿನ ಬಗ್ಗೆ ನಿಗಾವಹಿಸಿ.

ಕಟಕ: ಸ್ನೇಹಿತರ ಮಧ್ಯೆ ಮನಃಸ್ತಾಪ, ಭೂ ವ್ಯವಹಾರದಲ್ಲಿ ಮೋಸ, ವಾಹನ ಖರೀದಿಯಲ್ಲಿ ಎಚ್ಚರ, ನಂಬಿಕಸ್ಥರಿಂದ ಹಣ ಮೋಸದ ಆತಂಕ, ಮಿತ್ರರ ಜೀವನದಲ್ಲಿ ಏರುಪೇರು.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಸಿಂಹ: ಉದ್ಯೋಗ ಸ್ಥಳದಲ್ಲಿ ಅನುಮಾನ, ಗೌರವಕ್ಕೆ ಚ್ಯುತಿ, ವಿಕೃತ ಆಸೆಗಳಿಗೆ ಮನಸ್ಸು, ದೈಹಿಕ-ಮಾನಸಿಕ ಸ್ಥಿತಿ ವಿಚಲಿತ, ಕುಟುಂಬಸ್ಥರಿಂದ ಕಿರಿಕಿರಿ, ಸಂಗಾತಿಯಿಂದ ಮಾನಸಿಕ ಹಿಂಸೆ.

ಕನ್ಯಾ: ದೂರ ಪ್ರದೇಶದಲ್ಲಿ ಉದ್ಯೋಗಾವಕಾಶ, ದುಶ್ಚಟ-ಮೋಜು ಮಸ್ತಿ ಹೆಚ್ಚಾಗುವುದು, ಐಷಾರಾಮಿ ಜೀವನಕ್ಕೆ ಮನಸ್ಸು, ಬಂದ ಲಾಭವನ್ನು ಖರ್ಚು ಮಾಡುವಿರಿ, ಪತ್ರ ವ್ಯವಹಾರಗಳಿಂದ ನಷ್ಟ-ಸಂಕಷ್ಟ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ತುಲಾ: ಸ್ವಂತ ಉದ್ಯಮದಲ್ಲಿ ಅನುಕೂಲ, ವ್ಯಾಪಾರ-ವ್ಯವಹಾರದಲ್ಲಿ ಅಧಿಕ ಲಾಭ, ಕಲಾವಿದರಿಗೆ ಅವಕಾಶ ಲಭಿಸುವ ಸಾಧ್ಯತೆ, ಉದ್ಯೋಗಾವಕಾಶ ಪ್ರಾಪ್ತಿ, ಅನಿರೀಕ್ಷಿತ ಶುಭ ಫಲ ಯೋಗ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681 

ವೃಶ್ಚಿಕ: ಸಂಗಾತಿ ನಡವಳಿಕೆ ಸಂಶಯಾತ್ಮಕ, ಉದ್ಯೋಗ ಸ್ಥಳದಲ್ಲಿ ಮೋಸ, ಗೌರವಕ್ಕೆ ಧಕ್ಕೆ, ನಿಂದನೆ, ವಸ್ತ್ರಾಭರಣ ಖರೀದಿಯಲ್ಲಿ ನಷ್ಟ.

ಧನಸ್ಸು: ಆತ್ಮೀಯರು-ಬಂಧುಗಳಿಂದ ಸಹಾಯ ಕೇಳುವಿರಿ, ಶೀತ ಸಂಬಂಧಿತ ಸಮಸ್ಯೆ, ಅತೀ ಕುಡಿತದಿಂದ ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರ ನಡವಳಿಕೆಯಿಂದ ಕಿರಿಕಿರಿ, ಮನಸ್ಸಿಗೆ ಬೇಸರ.

ಮಕರ: ಆಕಸ್ಮಿಕ ಪ್ರೇಮದ ಬಲೆಗೆ ಸಿಲುಕುವಿರಿ, ಸಂಗಾತಿ ಆಯ್ಕೆಯಲ್ಲಿ ಎಚ್ಚರಿಕೆ, ಆಸೆ, ಭಾವೆನಗಳಿಗೆ ಧಕ್ಕೆ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಕುಂಭ: ಸ್ಥಿರಾಸ್ತಿ-ಚಿನ್ನಾಭರಣ ಮೇಲೆ ಸಾಲ ಸಾಧ್ಯತೆ, ಭವಿಷ್ಯದ ಬಗ್ಗೆ ಚಿಂತನೆ, ಆತಂಕದಲ್ಲಿ ದಿನ ಕಳೆಯುವಿರಿ, ಮಾಟ-ಮಂತ್ರ ತಂತ್ರದ ಭೀತಿ, ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಮೀನ: ಸ್ವಲ್ಪ ಎಚ್ಚರ ತಪ್ಪಿದ್ರೂ ತೊಂದರೆ, ಪೊಲೀಸ್ ಸ್ಟೇಷನ್ ಮೆಟ್ಟಿಲೇರುವ ಸಾಧ್ಯತೆ, ಅನ್ಯರ ತಪ್ಪಿನಿಂದ ಶಿಕ್ಷೆಗೊಳಗಾಗುವಿರಿ, ಬಂಧುಗಳೇ ಶತ್ರುಗಳಾಗುವರು, ಉದರ, ಪಿತ್ತ, ಕಫ ಬಾಧೆ, ಗರ್ಭಕ್ಕೆ ಸಂಬಂಧಿತ ಸಮಸ್ಯೆ, ಸಂತಾನ ವಿಚಾರದಲ್ಲಿ ಓಡಾಟ.

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಪಂಡಿತ್ ಶೇಷಗಿರಿ ಭಟ್

9482206681

ಖಾಯಂ ವಿಳಾಸ,#28 .21ನೇ ಮುಖ್ಯರಸ್ತೆ ಬಿಡಿಎ ಶಾಪಿಂಗ್ ಕಾಂಪ್ಲೆಕ್ಸ್ ಅಪೋಸಿಟ್ ಬನಶಂಕರಿ

ಎರಡನೇ ಅಂತ ಬೆಂಗಳೂರು 70

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

11 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago