Featured

ಶನಿವಾರದ ರಾಶಿ ಭವಿಷ್ಯ

ಶ್ರೀ ಪ್ರಾಣದೇವರ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.
ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ
ಗಿರಿಧರ ಶರ್ಮ (ಶ್ರೀರಂಗಪಟ್ಟಣ)
9945098262

ಮೇಷ ರಾಶಿ
ತಮ್ಮ ಮದುವೆ ವಿನಾಕಾರಣ ಮುಂದೂಡುವ ಸಾಧ್ಯತೆ ಇದೆ. ತಮ್ಮ ಯೋಜನೆಗಳು ವೃದ್ಧಿಸುವ ಎಲ್ಲಾ ಲಕ್ಷಣಗಳು ಕಾಣಬಹುದು. ದಂಪತಿಗಳಿಗೆ ಸಂತಾನ ಪ್ರಾಪ್ತವಾಗಲಿದೆ. ಸರಕಾರಿ ನೌಕರರಿಗೆ ಬಡ್ತಿ ಮತ್ತು ಸ್ತಾನಪಲ್ಲಟವಾಗುವ ಸಾಧ್ಯತೆಯಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಷೇರುಪೇಟೆ ಹಣ ತೊಡಗಿಸುವಾಗ ಆದಷ್ಟು ಎಚ್ಚರವಿರಲಿ. ಈ ದಿನ ಲಾಭಂಶದಲ್ಲಿ ಹೆಚ್ಚಾಗಲಿದೆ. ಮಹಿಳೆಯರು ಕುಟುಂಬದ ಚಿಂತನೆ ಮಾಡುವಿರಿ. ಮಹಿಳೆಯರು ಮಾನಸಿಕವಾಗಿ ಖಿನ್ನತೆ ಒಳಗಾಗುವಿರಿ. ತಾವು ಹಣಕಾಸಿನ ಉನ್ನತ ಸ್ಥಾನದಲ್ಲಿದ್ದು ದುರ್ದೈವಶ ಕೆಳಗಿನ ಸ್ಥಾನಕ್ಕೆ ಬರುವ ಸಾಧ್ಯತೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಪಡುವಿರಿ. ಸರ್ಕಾರಿ ವ್ಯವಹಾರಗಳಲ್ಲಿ ವಿಳಂಬವಾಗುವುದು. ವ್ಯಾಪಾರ-ವ್ಯವಹಾರಗಳಲ್ಲಿ ಮಂದ ಪ್ರಗತಿ ಆಗಲಿದೆ. ತಮ್ಮ ತಿರುಗಾಟವೇ ಹೆಚ್ಚಾಗಲಿದೆ. ಯೋಚನೆ ಹೆಚ್ಚಾಗುವುದು ಸಾಧನೆ ಶೂನ್ಯ ಆಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಮಂಗಳ ಕಾರ್ಯಗಳು ವಿನಾ ಕಾರಣ ಮುಂದೂಡುವಿರಿ. ರೈತರು ಕೃಷಿಯಲ್ಲಿ ಉತ್ತಮ ಫಲ ನಿರೀಕ್ಷಣೆ ಮಾಡುವಿರಿ. ಹೋಟೆಲ್ ಉದ್ಯಮದಾರರು, ದಿನಿಸಿ ವ್ಯಾಪಾರಸ್ಥರಿಗೆ, ಬಟ್ಟೆ ವ್ಯಾಪಾರಸ್ಥರಿಗೆ, ಕಾಳು ಪದಾರ್ಥ ವ್ಯಾಪಾರಸ್ಥರಿಗೆ ಹಣಕಾಸಿನ ಪರಿಸ್ಥಿತಿ ಸುಧಾರಣೆಯಾಗಲಿದೆ. ಬಂಧು-ಮಿತ್ರರಿಂದ ತಮಗೆ ಸಹಾಯ ಸಿಗಲಿದೆ. ಹೊಸ ಮನೆ ಕಟ್ಟುವ ವಿಚಾರ ಯಶಸ್ವಿಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಹೊಸ ನಿವೇಶನ ಅಥವಾ ಜಮೀನು ಖರೀದಿ ಯಶಸ್ವಿಯಾಗಲಿದೆ. ಕುಟುಂಬದ ಬಗ್ಗೆ ಚಿಂತನೆ ಮಾಡುವಿರಿ. ಮಾತಾಪಿತೃ ಆರೋಗ್ಯದ ಗಮನಹರಿಸಿ. ಪತಿ-ಪತ್ನಿ ಕ್ಷುಲ್ಲಕ ಕಾರಣಕ್ಕೆ ಮನಸ್ತಾಪವಾಗುವಿರಿ. ಮಕ್ಕಳ ಮದುವೆಗೆ ಸಿದ್ಧತೆ ನಡೆಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ತಮ್ಮ ಕುಟುಂಬ ಸದಸ್ಯರ ಮೇಲೆ ಮಧ್ಯಸ್ಥಿಕೆ ಜನಗಳಿಂದ ಕಿರಿಕಿರಿ ಸೃಷ್ಟಿಯಾಗುವುದು. ಉದ್ಯೋಗ ಹುಡುಕುವವರು ನಿರಾಶೆ ಆಗಲಿದೆ. ಮನೆ ಕಟ್ಟುವುದು ಅರ್ಧಕ್ಕೆ ನಿಲ್ಲುವುದು. ಕೆಲಸಗಾರರು ಪದೇ ಪದೇ ಗೈರುಹಾಜರಿ ಆಗುವರು. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮನನೊಂದುವಿರಿ. ತಾವು ಏನೇ ಪ್ರಯತ್ನ ಪಟ್ಟರೂ ನಿರಾಶೆಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಜಮೀನಿನ ಯಂತ್ರೋಪಕರಣಗಳು ಖರೀದಿಸುವ ಸಾಧ್ಯತೆ ಇದೆ. ಜಮೀನಿನಲ್ಲಿ ಹೊಸ ಅವಿಷ್ಕಾರ ಮಾಡುವಿರಿ. ಕೃಷಿಕರು ಉತ್ತಮ ಲಾಭಗಳಿಸುವಿರಿ. ಪ್ರೇಮ ವಿವಾಹದಲ್ಲಿ ಅಡಚಣೆ ಉಂಟಾಗಲಿದೆ. ಪತಿ-ಪತ್ನಿ ಸಣ್ಣಪುಟ್ಟ ವಿಚಾರಕ್ಕೆ ಕೋಪ ಸೃಷ್ಟಿಯಾಗುವುದು. ಸರ್ಕಾರಿ ನೌಕರರಿಗೆ ಸ್ಥಾನಪಲ್ಲಟ ಮತ್ತು ಬಡ್ತಿ ಹೊಂದುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಮಧ್ಯಸ್ಥಿಕೆ ಜನರಿಂದ ತುಂಬಾ ಕಿರಿಕಿರಿ ಅನುಭವಿಸುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಅನುಭವಿಸುವಿರಿ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇದೆ ಜಾಗೃತಿವಹಿಸಿ. ಹಣಕಾಸಿನ ಅಡಚಣೆ ತುಂಬಾ ಕಾಡಲಿದೆ. ಯಾರೋ ಮಾಡಿರುವಂತ ಅಪವಾದಕ್ಕೆ ತಾವು ಗುರಿಯಾಗುವ ಸಾಧ್ಯತೆ. ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಸಾಲ ಕೊಟ್ಟವರು ಮರುಪಾವತಿಗೆ ತಮ್ಮನ್ನು ಪೀಡಿಸುವರು. ಕೆಲಸ ಕಾರ್ಯಗಳು ವಿಳಂಬವಾಗಲಿದೆ. ಪ್ರೇಮಿಗಳು ಪರಸ್ಪರ ಸಮಾಲೋಚಿಸಿ ಸೂಕ್ತ ನಿರ್ಧಾರ ಮಾಡುವುದು ಉತ್ತಮ. ಮಧ್ಯಸ್ಥಿಕೆ ಜನರಿಂದ ಸಮಸ್ಯೆ ಸೃಷ್ಟಿಯಾಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಹಾನಿಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ದುಡ್ಡು ನಿಮ್ಮ ಕೈ ಸೇರಲು ಹರಸಾಹಸ ಪಡಬೇಕಾದ ಪ್ರಸಂಗ ಪಡಬೇಕಾಗುತ್ತದೆ. ಯೋಗ್ಯವಾದದನ್ನು ಖರೀದಿ ಮಾಡುವಿರಿ. ವೈಭೋಗದ ವಸ್ತುಗಳಿಗೆ ಮಾರು ಹೋಗದಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ಕೆಲಸದಲ್ಲಿ ಹೊಸದಾದ ಸಂಶೋಧನೆ ಹಾಗೂ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಇರಾದೆ ಇದೆ. ನವೀನ ಯೋಜನೆಗಳಿಂದ ಲಾಭಾಂಶ ಹೆಚ್ಚಾಗಲಿದೆ. ಮೇಲಾಧಿಕಾರಿಗಳು ನಿಮ್ಮ ಕಾರ್ಯದಕ್ಷತೆ ಮೆಚ್ಚುಗೆ ಪೂಜಿಸುವರು. ಕುಟುಂಬದಲ್ಲಿ ವಿಷಯಗಳ ಬಗ್ಗೆ ಮಾತನಾಡುವಾಗ ನಿಮ್ಮದೇ ನಡೆಯಬೇಕು ಎಂಬ ಧೋರಣೆ ಸರಿಯಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಿಟ್ಟಿಗೆ ಬುದ್ಧಿ ಕೊಡುವುದು ಸರಿಯಲ್ಲ. ನಿಮ್ಮಲ್ಲಿ ಮೂಡುವ ಅನೇಕ ಪ್ರಶ್ನೆಗಳಿಗೆ ತಾಳ್ಮೆಯಿಂದ ಉತ್ತರ ಹುಡುಕಿ ಎಲ್ಲವೂ ಸರಿ ಹೋಗುತ್ತದೆ. ನಿಮ್ಮ ಬೆಳವಣಿಗೆಗೆ ಕಾಲು ಎಳೆಯುವ ಮಂದಿ ಬಹಳಷ್ಟು ಇರುವರು ಆದಷ್ಟು ಅಂಥವರಿಂದ ಎಚ್ಚರವಿರುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

7 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

7 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

8 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

8 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

8 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

9 hours ago