ಉಡುಪಿ : ಶಬರಿಮಲೆ ದೇವಸ್ಥಾನಕ್ಕೆ ಎಲ್ಲಾ ವಯೋಮಿತಿಯ ಮಹಿಳೆಯರ ಪ್ರವೇಶ ವಿಚಾರದ ಬಗ್ಗೆ ನಾನೇನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಪೇಜಾವರ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು ಶಬರಿಮಲೆಗೆ ಮಹಿಳೆಯರು ಪ್ರವೇಶಿಸದರೆ ನನಗೆ ಯಾವುದೇ ಆಕ್ಷೇಪ ಇಲ್ಲ, ಮಹಿಳೆಯರು ನಮ್ಮಲ್ಲಿ ಕೃಷ್ಣ ದೇವರ ದರ್ಶನಕ್ಕೆ ಬರ್ತಾರೆ, ಶಿವ ದೇವಸ್ಥಾನಕ್ಕೂ, ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಪ್ರವೇಶ ಇದೆ ಎಂದು ಹೇಳಿದ ಅವರು ಈ ವಿಚಾರದಲ್ಲಿ ನಾನು ಮಧ್ಯ ಪ್ರವೇಶಿಸುದಿಲ್ಲ ಎಂದರು.
ಶಬರಿಮಲೆ ದೇವಸ್ಥಾನದ ಸಂಪ್ರದಾಯ ಬೇರೆಯೇ ಇದೆ, ಈ ಹಿನ್ನಲೆಯಲ್ಲಿ ಈ ವಿಚಾರದ ಬಗ್ಗೆ ನ್ಯಾಯಾಲಯ ಇದೆ, ಅರ್ಚಕರಿದ್ದಾರೆ, ಭಕ್ತರಿದ್ದಾರೆ, ಅಲ್ಲಿನ ರಾಜರಿದ್ದಾರೆ, ಶಬರಿಮಲೆ ವಿಚಾರ ಅವರೇ ನೋಡ್ತಾರೆ ಎಂದು ಹೇಳಿದರು. ಅಲ್ಲದೆ ಮತ್ತೊಂದು ದೇವಾಲಯದ ಸಂಪ್ರದಾಯದ ಬಗ್ಗೆ ಮಾತನಾಡೋದು ಸರಿಯಲ್ಲ ಎಂದು ತಿಳಿಸಿದರು..
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…