ಉಡುಪಿ : ಶಬರಿಮಲೆ ದೇವಸ್ಥಾನಕ್ಕೆ ಎಲ್ಲಾ ವಯೋಮಿತಿಯ ಮಹಿಳೆಯರ ಪ್ರವೇಶ ವಿಚಾರದ ಬಗ್ಗೆ ನಾನೇನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಪೇಜಾವರ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು ಶಬರಿಮಲೆಗೆ ಮಹಿಳೆಯರು ಪ್ರವೇಶಿಸದರೆ ನನಗೆ ಯಾವುದೇ ಆಕ್ಷೇಪ ಇಲ್ಲ, ಮಹಿಳೆಯರು ನಮ್ಮಲ್ಲಿ ಕೃಷ್ಣ ದೇವರ ದರ್ಶನಕ್ಕೆ ಬರ್ತಾರೆ, ಶಿವ ದೇವಸ್ಥಾನಕ್ಕೂ, ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಪ್ರವೇಶ ಇದೆ ಎಂದು ಹೇಳಿದ ಅವರು ಈ ವಿಚಾರದಲ್ಲಿ ನಾನು ಮಧ್ಯ ಪ್ರವೇಶಿಸುದಿಲ್ಲ ಎಂದರು.
ಶಬರಿಮಲೆ ದೇವಸ್ಥಾನದ ಸಂಪ್ರದಾಯ ಬೇರೆಯೇ ಇದೆ, ಈ ಹಿನ್ನಲೆಯಲ್ಲಿ ಈ ವಿಚಾರದ ಬಗ್ಗೆ ನ್ಯಾಯಾಲಯ ಇದೆ, ಅರ್ಚಕರಿದ್ದಾರೆ, ಭಕ್ತರಿದ್ದಾರೆ, ಅಲ್ಲಿನ ರಾಜರಿದ್ದಾರೆ, ಶಬರಿಮಲೆ ವಿಚಾರ ಅವರೇ ನೋಡ್ತಾರೆ ಎಂದು ಹೇಳಿದರು. ಅಲ್ಲದೆ ಮತ್ತೊಂದು ದೇವಾಲಯದ ಸಂಪ್ರದಾಯದ ಬಗ್ಗೆ ಮಾತನಾಡೋದು ಸರಿಯಲ್ಲ ಎಂದು ತಿಳಿಸಿದರು..
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…
ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…