ಉಡುಪಿ : ಶಬರಿಮಲೆ ದೇವಸ್ಥಾನಕ್ಕೆ ಎಲ್ಲಾ ವಯೋಮಿತಿಯ ಮಹಿಳೆಯರ ಪ್ರವೇಶ ವಿಚಾರದ ಬಗ್ಗೆ ನಾನೇನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಪೇಜಾವರ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು ಶಬರಿಮಲೆಗೆ ಮಹಿಳೆಯರು ಪ್ರವೇಶಿಸದರೆ ನನಗೆ ಯಾವುದೇ ಆಕ್ಷೇಪ ಇಲ್ಲ, ಮಹಿಳೆಯರು ನಮ್ಮಲ್ಲಿ ಕೃಷ್ಣ ದೇವರ ದರ್ಶನಕ್ಕೆ ಬರ್ತಾರೆ, ಶಿವ ದೇವಸ್ಥಾನಕ್ಕೂ, ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಪ್ರವೇಶ ಇದೆ ಎಂದು ಹೇಳಿದ ಅವರು ಈ ವಿಚಾರದಲ್ಲಿ ನಾನು ಮಧ್ಯ ಪ್ರವೇಶಿಸುದಿಲ್ಲ ಎಂದರು.
ಶಬರಿಮಲೆ ದೇವಸ್ಥಾನದ ಸಂಪ್ರದಾಯ ಬೇರೆಯೇ ಇದೆ, ಈ ಹಿನ್ನಲೆಯಲ್ಲಿ ಈ ವಿಚಾರದ ಬಗ್ಗೆ ನ್ಯಾಯಾಲಯ ಇದೆ, ಅರ್ಚಕರಿದ್ದಾರೆ, ಭಕ್ತರಿದ್ದಾರೆ, ಅಲ್ಲಿನ ರಾಜರಿದ್ದಾರೆ, ಶಬರಿಮಲೆ ವಿಚಾರ ಅವರೇ ನೋಡ್ತಾರೆ ಎಂದು ಹೇಳಿದರು. ಅಲ್ಲದೆ ಮತ್ತೊಂದು ದೇವಾಲಯದ ಸಂಪ್ರದಾಯದ ಬಗ್ಗೆ ಮಾತನಾಡೋದು ಸರಿಯಲ್ಲ ಎಂದು ತಿಳಿಸಿದರು..
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ : ಸುನಿಲ್ ಕುಮಾರ್ ಕಾರ್ಕಳ:…