ಶಬರಿಮಲೆ : ಜ.15ರ ಬುಧವಾರ ಸಂಜೆ 6.45ಕ್ಕೆ ಪವಿತ್ರ ಮಕರಜ್ಯೋತಿ ದರ್ಶನ -Vishwanews24

ಶಬರಿಮಲೆ: ಪ್ರಸಕ್ತ ವರ್ಷದ ಶಬರಿಮಲೆ ಯಾತ್ರೆ ಅಂತಿಮಹಂತ ತಲುಪಿದ್ದು, ಜ.15ರ ಬುಧವಾರ ಮಕರಜ್ಯೋತಿ ದರ್ಶನವಾಗಲಿದೆ. ಪೊನ್ನಂಬಳಮೇಡು ಬೆಟ್ಟದಲ್ಲಿ ಸಂಜೆ 6.45ಕ್ಕೆ ಪವಿತ್ರ ಮಕರಜ್ಯೋತಿಯ ದರ್ಶನವಾಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಸೋಮವಾರ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಶುದ್ಧೀಕರಣ ಪ್ರಕ್ರಿಯೆಗಳನ್ನು ನಡೆಸಲಾಯಿತು.

ಮಂಗಳವಾರ ‘ಪಂಪ ವಿಳಕ್ಕು’ ಹಾಗೂ ‘ಪಂಪಸಧ್ಯ’ ಪೂಜೆಗಳು ನಡೆಯಲಿದೆ. ಮಂಗಳವಾರ ತಡರಾತ್ರಿ 2 ಗಂಟೆಯಿಂದ ಮಕರ ಸಂಕ್ರಮಣ ಪೂಜೆಗಳು ನಡೆಯಲಿದ್ದು, ಬುಧವಾರ ಸಂಜೆ 6.45ರ ವೇಳೆಗೆ ಪೊನ್ನಂಬಳಮೇಡುವಿನಲ್ಲಿ ಪವಿತ್ರ ಮಕರ ಜ್ಯೋತಿ ದರ್ಶನವಾಗಲಿದೆ.

ಬಳಿಕ ಜನವರಿ 16 ರಿಂದ 20ರ ವರೆಗೆ ಸಾರ್ವಜನಿಕ ದರ್ಶನಕ್ಕೆ ದೇಗುಲ ತೆರೆದಿರಲಿದ್ದು, ಜ.21ರಂದು ಪಂದಳ ರಾಜ ಮನೆತನದ ಪೂಜಾ ಕಾರ್ಯಗಳು ಮುಗಿದ ಬಳಿಕ ದೇಗುಲವನ್ನು ಮುಚ್ಚಲಾಗುತ್ತದೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

14 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

17 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

17 hours ago