ಶಬರಿಮಲೆ : ಜ.15ರ ಬುಧವಾರ ಸಂಜೆ 6.45ಕ್ಕೆ ಪವಿತ್ರ ಮಕರಜ್ಯೋತಿ ದರ್ಶನ -Vishwanews24

ಶಬರಿಮಲೆ: ಪ್ರಸಕ್ತ ವರ್ಷದ ಶಬರಿಮಲೆ ಯಾತ್ರೆ ಅಂತಿಮಹಂತ ತಲುಪಿದ್ದು, ಜ.15ರ ಬುಧವಾರ ಮಕರಜ್ಯೋತಿ ದರ್ಶನವಾಗಲಿದೆ. ಪೊನ್ನಂಬಳಮೇಡು ಬೆಟ್ಟದಲ್ಲಿ ಸಂಜೆ 6.45ಕ್ಕೆ ಪವಿತ್ರ ಮಕರಜ್ಯೋತಿಯ ದರ್ಶನವಾಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಸೋಮವಾರ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಶುದ್ಧೀಕರಣ ಪ್ರಕ್ರಿಯೆಗಳನ್ನು ನಡೆಸಲಾಯಿತು.

ಮಂಗಳವಾರ ‘ಪಂಪ ವಿಳಕ್ಕು’ ಹಾಗೂ ‘ಪಂಪಸಧ್ಯ’ ಪೂಜೆಗಳು ನಡೆಯಲಿದೆ. ಮಂಗಳವಾರ ತಡರಾತ್ರಿ 2 ಗಂಟೆಯಿಂದ ಮಕರ ಸಂಕ್ರಮಣ ಪೂಜೆಗಳು ನಡೆಯಲಿದ್ದು, ಬುಧವಾರ ಸಂಜೆ 6.45ರ ವೇಳೆಗೆ ಪೊನ್ನಂಬಳಮೇಡುವಿನಲ್ಲಿ ಪವಿತ್ರ ಮಕರ ಜ್ಯೋತಿ ದರ್ಶನವಾಗಲಿದೆ.

ಬಳಿಕ ಜನವರಿ 16 ರಿಂದ 20ರ ವರೆಗೆ ಸಾರ್ವಜನಿಕ ದರ್ಶನಕ್ಕೆ ದೇಗುಲ ತೆರೆದಿರಲಿದ್ದು, ಜ.21ರಂದು ಪಂದಳ ರಾಜ ಮನೆತನದ ಪೂಜಾ ಕಾರ್ಯಗಳು ಮುಗಿದ ಬಳಿಕ ದೇಗುಲವನ್ನು ಮುಚ್ಚಲಾಗುತ್ತದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

4 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

5 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

6 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago