ತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ತಿಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಟಿಬಿಟಿ ಅಧ್ಯಕ್ಷ ಕೆ.ಜಯಕುಮಾರ್ ಅವರು, “ಗರ್ಭ ಧರಿಸುವ ವಯಸ್ಸಿನ ಮಹಿಳೆಯರ ದೇವಾಲಯ ಪ್ರವೇಶ, ಪೂಜೆ ಸಲ್ಲಿಕೆಗೆ ಅವಕಾಶ ಕೊಟ್ಟಿರುವ ಸುಪ್ರೀಂ ಕೋರ್ಟ್ 2018ರ ತೀರ್ಪನ್ನು ವಿರೋಧಿಸಿ ನಿರ್ಣಯ ತೆಗೆದುಕೊಂಡಿದ್ದೇವೆ” ಎಂದು ತಿಳಿಸಿದರು.
“ಟಿಡಿಬಿಯು ಶಬರಿಮಲೆ ಪದ್ಧತಿ, ಸಂಪ್ರದಾಯ ಹಾಗೂ ನಂಬಿಕೆಗಳನ್ನು ಕಾಪಾಡಲು ಒತ್ತು ಕೊಡುತ್ತದೆ. ರಾಜ್ಯ ಸರ್ಕಾರವೂ ಇದನ್ನು ಎತ್ತಿಹಿಡಿಯಬೇಕು. 10-50 ವರ್ಷ ವಯಸ್ಸಿನ ಮಹಿಳೆಯರು ದೇವಾಲಯ ಪ್ರವೇಶಿಸುವುದನ್ನು ನಿಷೇಧಿಸುವ ಕ್ರಮವನ್ನು ಮುಂದುವರಿಸಲು ನಿರ್ಧರಿಸಿದೆ. ಈ ಬಗ್ಗೆ ತಮ್ಮ ನಿಲುವನ್ನು ಸುಪ್ರೀಂಗೂ ಹೇಳುತ್ತೇವೆ” ಎಂದು ಹೇಳಿದರು.
ಇದನ್ನೂ ಓದಿ:
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…