ತಿರುವನಂತಪುರಂ: ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದರಿಂದ ಶಬರಿಮಲೆ ದೇವಾಲಯಕ್ಕೆ ತೆರಳಲು ಮತ್ತೆ ಅವಕಾಶ ಸಿಕ್ಕಿದೆ.
ಕೊರೊನಾ ಪ್ರಕರಣಗಳ ಸಂಖ್ತೆ ಇಳಿಕೆಯಾದ ಹಿನ್ನೆಲೆ ಅಯ್ಯಪ್ಪಸ್ವಾಮಿ ಸನ್ನಿಧಿಗೆ ತೆರಳುವುದಕ್ಕೆ ಮಾರ್ಗ ಓಪನ್ ಆಗಿದ್ದು, ಪಂಪಾದಿಂದ ನೀಲಿಮಲ ಮಾರ್ಗದಲ್ಲಿ ತೆರಳಲು ಅವಕಾಶ ನೀಡಲಾಗುತ್ತಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗ ಮಧ್ಯೆ ಆರೋಗ್ಯ ತಪಾಸಣೆಗೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಕೇರಳ ಸಿಎಂ ಕಚೇರಿಯಿಂದ ಅಧಿಕೃತ ಮಾಹಿತಿ ಲಭ್ಯವಾಗಿದೆ.
ಕಳೆದ ವರ್ಷ ಶಬರಿಮಲೆಗೆ ಹೋಗಲು ಸಾಧ್ಯವಾಗದ ಕಾರಣ ಭಕ್ತರು ಬೇರೆ ಮಾರ್ಗ ಕಂಡುಕೊಂಡಿದ್ದರು. ಇರುಮುಡಿ ಹೊತ್ತು ಮಾಲಾಧಾರಿಗಳು ಕೋಟೆನಾಡಿಗೆ ಆಗಮಿಸುತ್ತಿದ್ದರು. ಚಿತ್ರದುರ್ಗ ನಗರದ ಮೆದೇಹಳ್ಳಿ ರಸ್ತೆಯಲ್ಲಿರುವ ಅಯ್ಯಪ್ಪಸ್ವಾಮಿ ದೇಗುಲದಲ್ಲಿ ಶಬರಿಮಲೆ ಮಾದರಿಯಲ್ಲಿಯೇ 18 ಮೆಟ್ಟಿಲುಗಳನ್ನು ಏರಿ ದೇವರ ಆಶೀರ್ವಾದ ಪಡೆಯುತ್ತಿದ್ದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…