Featured

ಶಬರಿಮಲೆ ವಿವಾದ :ಮಹಿಳೆಯರಿಗೆ ದೇಗುಲ ಪ್ರವೇಶಕ್ಕೆ ಮಾನ್ಯತೆ ಸಿಕ್ಕಿದೆ ; ದೇವರನ್ನು ನೋಡಲು ಅವರು ಪುಣ್ಯ ಮಾಡಿದ್ದಾರೆ : ಸಚಿವೆ ಜಯಮಾಲಾ

ಬೆಂಗಳೂರು, :  ಇಬ್ಬರು ಹೆಣ್ಣು ಮಕ್ಕಳಿಗೆ ಸಂವಿಧಾನಾತ್ಮಕವಾಗಿ  ದೇಗುಲ ಪ್ರವೇಶಕ್ಕೆ ಮಾನ್ಯತೆ ಸಿಕ್ಕಿದೆ. ಹೀಗಾಗಿ ಹೆಣ್ಣು ಮಕ್ಕಳಿಗೆ ದೇವರನ್ನು ನೋಡುವ ಯೋಗ ಸಿಕ್ಕಿದ್ದರಿಂದ ಹೋಗಿದ್ದಾರೆ ಅಂತ  ಸಚಿವೆ ಜಯಮಾಲಾ ಹೇಳಿದ್ದಾರೆ.

ಇವರು 50 ವರ್ಷಕ್ಕಿಂತ ಒಳಗಿನ ಇಬ್ಬರು ಮಹಿಳೆಯರು ಬುಧವಾರ ಮುಂಜಾನೆ ದೇಗುಲ ಪ್ರವೇಶಿದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಶಬರಿಮಲೆ ಪ್ರವೇಶಿಸಲು ಕಾನೂನಿನ ಪ್ರಕಾರವೇ ಅವರಿಗೆ ಅವಕಾಶ ದೊರಕಿದೆ. ಭಗವಂತನನ್ನು ನೋಡಲು ಅವರಿಬ್ಬರು ಪುಣ್ಯ ಮಾಡಿದ್ದಾರೆ ಎಂದಿದ್ದಾರೆ.

ಬಹುಸಂಖ್ಯೆಯಲ್ಲಿರುವ ಭಕ್ತರ ಮನಸ್ಸಿಗೆ ನೋವುಂಟು ಮಾಡಿ ಅಯ್ಯಪ್ಪ ದೇಗುಲ ಪ್ರವೇಶಿಸಿದ್ದು ಸರಿಯೇ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ, ಬಲತ್ಕಾರವಾಗಿ ಯಾವುದೋ ಬೇರೆ ಜನಾಂಗದವರು ದೇಗುಲವನ್ನು ಪ್ರವೇಶಿಸಿದಲ್ಲ.ಇದು ಭಕ್ತಿ ಮತ್ತು ದೇವರ ವಿಚಾರವಾಗಿದೆ , ಹಿಂದೂಗಳು ಹಿಂದೂ ದೇವಸ್ಥಾನಕ್ಕೆ ಹೋಗೋದರಲ್ಲಿ ತಪ್ಪೇನಿದೆ? ದೇವರನ್ನು ನೋಡಬೇಕು ಎಂಬ ಆಸೆಯಿಂದ  ಅಲ್ಲಿಗೆ ಹೋಗಿದ್ದಾರೆ. ದೇವರ ಕೃಪೆಯೂ ಅವರ ಮೇಲಿತ್ತು. ಒಟ್ಟಿನಲ್ಲಿ ಕಾನೂನಾತ್ಮಕವಾಗಿ ಮಾನ್ಯತೆ ಸಿಕ್ಕಿದೆ. ಹೀಗಾಗಿ ಹೋಗಿದ್ದಾರೆ ಅಷ್ಟೇ. ಅವರು ಪುಣ್ಯ ಮಾಡಿದ್ದಾರೆ  ಎಂದು ಹೇಳಿದ್ದಾರೆ.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

14 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago