Featured

ಶರಣಾದ 6 ನಕ್ಸಲರ ವಿರುದ್ಧ ಎನ್‍ಐಎ ತನಿಖೆಗೆ ಬಿಜೆಪಿ  ಆಗ್ರಹ – vishwanews24

ಶರಣಾದ 6 ನಕ್ಸಲರ  ವಿರುದ್ಧ ಎನ್‍ ಐ ಎ  ತನಿಖೆಗೆ ಬಿಜೆಪಿ  ಆಗ್ರಹ

ಚಿಕ್ಕಮಗಳೂರು: ಶರಣಾದ 6 ನಕ್ಸಲರ  ವಿರುದ್ಧ ಎನ್‍ಐಎ  ತನಿಖೆ ನಡೆಸಬೇಕು ಎಂದು ಬಿಜೆಪಿ  ಆಗ್ರಹಿಸಿದೆ.

ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಲಾಗಿದೆ. ನಕ್ಸಲರಿಗೆ ಶಸ್ತ್ರಾಸ್ತ್ರ ಪೂರೈಕೆ ಯಾರು ಮಾಡ್ತಿದ್ರು? ಈ ಹಿಂದೆ 6 ಮಂದಿ ಪತ್ತೆಗಾಗಿ ಬಹುಮಾನ ಘೋಷಿಸಲಾಗಿತ್ತು. ಅವರನ್ನು ಉನ್ನತ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಲಾಗಿದೆ.

ನಕ್ಸಲರನ್ನು ಶರಣಾಗತಿ ಕಮಿಟಿಯವರು ಈಗ ಹೇಗೆ ಭೇಟಿ ಮಾಡಿದ್ರು? ಪೊಲೀಸ್ ಇಲಾಖೆಗೆ ಈಗ ಬೆಲೆಯೇ ಇಲ್ವಾ? ಹಾಗಾದ್ರೆ, ಈ ಹಿಂದೆ ಎಲ್ಲಿದ್ದಾರೆ ಎಂಬ ಮಾಹಿತಿ ಗೊತ್ತಿರಲಿಲ್ವಾ? ಅಂದು ಏಕೆ ಪೊಲೀಸರಿಗೆ ಮಾಹಿತಿ ನೀಡಲಿಲ್ಲ ಎಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ.

ಶರಣಾಗತಿ ಬಳಿಕ ನಕ್ಸಲರು ಬಂದೂಕುಗಳನ್ನು ಹಸ್ತಾಂತರ ಮಾಡಿಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

5 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

6 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

6 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

6 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago