ಮಂಗಳೂರು, : ಅಲ್ಪಸಂಖ್ಯಾತ ಸಮುದಾಯದ ಬಡ ಹೆಣ್ಣುಮಕ್ಕಳ ಮದುವೆಗೆ ನೆರವು ನೀಡಲು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ್ದ, ‘ಶಾದಿ ಭಾಗ್ಯ’ (ಬಿದಾಯಿ)ವನ್ನು ‘ಮದುವೆ ಭಾಗ್ಯ’ವಾಗಿ ಬದಲಾಯಿಸುವಂತೆ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಭರತ್ ಶೆಟ್ಟಿ ವೈ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರಿಗೆ ಒತ್ತಾಯಿಸಿದ್ದಾರೆ.
” ಗ್ರಾಮ ವಾಸ್ತವ್ಯದ ಕೈಗೊಂಡಿರುವ ಸಂದರ್ಭ ಮುಖ್ಯಮಂತ್ರಿಗಳಾಗಿರುವ ನಿಮಗೆ ಗ್ರಾಮೀಣ ಪ್ರದೇಶದ ಬಡ ಹಿಂದೂ ಹುಡುಗಿಯರ ಭವಿಷ್ಯ ಯಾವ ರೀತಿಯಾಗಿರಬಹುದು ಎಂದು ನೀವು ಅರಿತುಕೊಂಡಿರಬಹುದು. ಎಲ್ಲಾ ವರ್ಗದವರ ಸಬಲೀಕರಣವನ್ನು ನೀವು ನಿಜವಾಗಿಯೂ ನಂಬಿದರೆ, ತಾರತಮ್ಯದ ತೊರೆದು ‘ಶಾದಿ ಭಾಗ್ಯ’ವನ್ನು (ಅಲ್ಪಸಂಖ್ಯಾತರಿಗೆ ಮಾತ್ರ ಇರುವ ) ‘ಮದುವೆ ಭಾಗ್ಯ’ವಾಗಿ ಬದಲಾಯಿಸಿ. ಹಾಗೂ ಇದರಲ್ಲಿ ಧರ್ಮವನ್ನು ಲೆಕ್ಕಿಸದೆ ಎಲ್ಲರನ್ನೂ ಧರ್ಮೀಯರನ್ನು ಸೇರಿಸಿ” ಎಂದು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಟ್ವೀಟ್ ಮಾಡಿರುವ ಶಾಸಕ ಭರತ್ ವೈ ಶೆಟ್ಟಿ, ಧರ್ಮ ತಾರತಮ್ಯ ತೊರೆಯುವಂತೆ ತಿಳಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…