ಮಂಗಳೂರು, : ಅಲ್ಪಸಂಖ್ಯಾತ ಸಮುದಾಯದ ಬಡ ಹೆಣ್ಣುಮಕ್ಕಳ ಮದುವೆಗೆ ನೆರವು ನೀಡಲು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ್ದ, ‘ಶಾದಿ ಭಾಗ್ಯ’ (ಬಿದಾಯಿ)ವನ್ನು ‘ಮದುವೆ ಭಾಗ್ಯ’ವಾಗಿ ಬದಲಾಯಿಸುವಂತೆ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಭರತ್ ಶೆಟ್ಟಿ ವೈ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರಿಗೆ ಒತ್ತಾಯಿಸಿದ್ದಾರೆ.
” ಗ್ರಾಮ ವಾಸ್ತವ್ಯದ ಕೈಗೊಂಡಿರುವ ಸಂದರ್ಭ ಮುಖ್ಯಮಂತ್ರಿಗಳಾಗಿರುವ ನಿಮಗೆ ಗ್ರಾಮೀಣ ಪ್ರದೇಶದ ಬಡ ಹಿಂದೂ ಹುಡುಗಿಯರ ಭವಿಷ್ಯ ಯಾವ ರೀತಿಯಾಗಿರಬಹುದು ಎಂದು ನೀವು ಅರಿತುಕೊಂಡಿರಬಹುದು. ಎಲ್ಲಾ ವರ್ಗದವರ ಸಬಲೀಕರಣವನ್ನು ನೀವು ನಿಜವಾಗಿಯೂ ನಂಬಿದರೆ, ತಾರತಮ್ಯದ ತೊರೆದು ‘ಶಾದಿ ಭಾಗ್ಯ’ವನ್ನು (ಅಲ್ಪಸಂಖ್ಯಾತರಿಗೆ ಮಾತ್ರ ಇರುವ ) ‘ಮದುವೆ ಭಾಗ್ಯ’ವಾಗಿ ಬದಲಾಯಿಸಿ. ಹಾಗೂ ಇದರಲ್ಲಿ ಧರ್ಮವನ್ನು ಲೆಕ್ಕಿಸದೆ ಎಲ್ಲರನ್ನೂ ಧರ್ಮೀಯರನ್ನು ಸೇರಿಸಿ” ಎಂದು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಟ್ವೀಟ್ ಮಾಡಿರುವ ಶಾಸಕ ಭರತ್ ವೈ ಶೆಟ್ಟಿ, ಧರ್ಮ ತಾರತಮ್ಯ ತೊರೆಯುವಂತೆ ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…