ಮಂಗಳೂರು, : ಅಲ್ಪಸಂಖ್ಯಾತ ಸಮುದಾಯದ ಬಡ ಹೆಣ್ಣುಮಕ್ಕಳ ಮದುವೆಗೆ ನೆರವು ನೀಡಲು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ್ದ, ‘ಶಾದಿ ಭಾಗ್ಯ’ (ಬಿದಾಯಿ)ವನ್ನು ‘ಮದುವೆ ಭಾಗ್ಯ’ವಾಗಿ ಬದಲಾಯಿಸುವಂತೆ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಭರತ್ ಶೆಟ್ಟಿ ವೈ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರಿಗೆ ಒತ್ತಾಯಿಸಿದ್ದಾರೆ.
” ಗ್ರಾಮ ವಾಸ್ತವ್ಯದ ಕೈಗೊಂಡಿರುವ ಸಂದರ್ಭ ಮುಖ್ಯಮಂತ್ರಿಗಳಾಗಿರುವ ನಿಮಗೆ ಗ್ರಾಮೀಣ ಪ್ರದೇಶದ ಬಡ ಹಿಂದೂ ಹುಡುಗಿಯರ ಭವಿಷ್ಯ ಯಾವ ರೀತಿಯಾಗಿರಬಹುದು ಎಂದು ನೀವು ಅರಿತುಕೊಂಡಿರಬಹುದು. ಎಲ್ಲಾ ವರ್ಗದವರ ಸಬಲೀಕರಣವನ್ನು ನೀವು ನಿಜವಾಗಿಯೂ ನಂಬಿದರೆ, ತಾರತಮ್ಯದ ತೊರೆದು ‘ಶಾದಿ ಭಾಗ್ಯ’ವನ್ನು (ಅಲ್ಪಸಂಖ್ಯಾತರಿಗೆ ಮಾತ್ರ ಇರುವ ) ‘ಮದುವೆ ಭಾಗ್ಯ’ವಾಗಿ ಬದಲಾಯಿಸಿ. ಹಾಗೂ ಇದರಲ್ಲಿ ಧರ್ಮವನ್ನು ಲೆಕ್ಕಿಸದೆ ಎಲ್ಲರನ್ನೂ ಧರ್ಮೀಯರನ್ನು ಸೇರಿಸಿ” ಎಂದು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಟ್ವೀಟ್ ಮಾಡಿರುವ ಶಾಸಕ ಭರತ್ ವೈ ಶೆಟ್ಟಿ, ಧರ್ಮ ತಾರತಮ್ಯ ತೊರೆಯುವಂತೆ ತಿಳಿಸಿದ್ದಾರೆ.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…